Webdunia - Bharat's app for daily news and videos

Install App

ಬಿಗ್ ಬಾಸ್ ಗಾಗಿ ಜೊತೆ ಜೊತೆಯಲಿ ಧಾರವಾಹಿ ತೊರೆಯುತ್ತಿರುವ ಬಗ್ಗೆ ಆರ್ಯವರ್ಧನ್ ಹೇಳಿಕೆ

Webdunia
ಶನಿವಾರ, 12 ಡಿಸೆಂಬರ್ 2020 (09:47 IST)
ಬೆಂಗಳೂರು: ಬಿಗ್ ಬಾಸ್ ಶೋಗಾಗಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರವಾಹಿ ಜೊತೆ ಜೊತೆಯಲಿ ತೊರೆಯುತ್ತಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳ ಬಗ್ಗೆ ಆರ್ಯವರ್ಧನ್ ಅಲಿಯಾಸ್ ನಟ ಅನಿರುದ್ಧ್ ಸ್ಪಷ್ಟನೆ ನೀಡಿದ್ದಾರೆ.


ಕಿರುತೆರೆಯಲ್ಲಿ ಹೊಸ ಸೆನ್ಸೇಷನ್ ಸೃಷ್ಟಿಸಿದ ಈ ಧಾರವಾಹಿ ಅನಿರುದ್ಧ್ ಗೆ ಬ್ರೇಕ್ ಕೊಟ್ಟಿತ್ತು. ಈ ಧಾರವಾಹಿಗೆ ಅನಿರುದ್ಧ್ ಅವರೇ ಜೀವಾಳ. ಹೀಗಿರುವಾಗ ಅವರು ಧಾರವಾಹಿ ಬಿಟ್ಟು ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳ್ಳಲಿದ್ದಾರೆ ಎಂಬ ಸುದ್ದಿ ಧಾರವಾಹಿ ಅಭಿಮಾನಿಗಳಿಗೆ ನಿರಾಸೆ ಉಂಟು ಮಾಡಿತ್ತು. ಈ ಹಿನ್ನಲೆಯಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಅನಿರುದ್ಧ್ ‘ನಾನು ಜೊತೆ ಜೊತೆಯಲಿ ಧಾರವಾಹಿ ಬಿಟ್ಟು ಬೇರೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂಬ ಸುದ್ದಿಗಳೆಲ್ಲಾ ಸುಳ್ಳು. ಇಂತಹ ವದಂತಿಗಳನ್ನು ನಂಬಬೇಡಿ. ನಾನು ಜೊತೆ ಜೊತೆಯಲಿ ಧಾರವಾಹಿಯನ್ನು ಯಾವುದೇ ಕಾರಣಕ್ಕೂ ತೊರೆಯುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments