Select Your Language

Notifications

webdunia
webdunia
webdunia
webdunia

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ

ರಾಜ್ ಕುಟುಂಬದಿಂದ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ
ಬೆಂಗಳೂರು , ಗುರುವಾರ, 4 ನವೆಂಬರ್ 2021 (13:54 IST)
ಬೆಂಗಳೂರು : ನವೆಂಬರ್ 8ರಂದು (ಸೋಮವಾರ) ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಕಾರ್ಯ ನಡೆಯಲಿದ್ದು, ಅದಕ್ಕೆ ಕುಟುಂಬಸ್ಥರು ಸಿದ್ಧತೆ ನಡೆಸಿದ್ದಾರೆ.
ನವೆಂಬರ್ 9ರಂದು 12ನೇ ದಿನದ ಕಾರ್ಯ ನಡೆಯಲಿದ್ದು, ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನಡೆಯಲಿದೆ. ಡಾ.ರಾಜ್ ಕುಟುಂಬವು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿ 12ನೇ ದಿನದ ಕಾರ್ಯವನ್ನು ಹಮ್ಮಿಕೊಂಡಿದೆ.  ಆ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪುಷ್ಪ ನಮನ ಸಲ್ಲಿಸುವುದರ ಜೊತೆಗೆ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಅಪ್ಪು ನೆನಪಿನಲ್ಲಿ ಅನ್ನದಾನ ವ್ಯವಸ್ಥೆ ಏರ್ಪಡಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಶರಣ್ ನಾಯಕರಾಗಿರುವ ‘ಅವತಾರಪುರುಷ’ ರಿಲೀಸ್ ಡೇಟ್ ಬಹಿರಂಗ