Webdunia - Bharat's app for daily news and videos

Install App

ಅಪ್ಪು ಅಭಿಮಾನಿಗಳ ಅನ್ನ ಸಂತರ್ಪಣೆ ಮೆನು ಲಿಸ್ಟ್ ನಲ್ಲಿ ಏನೇನಿದೆ?

Webdunia
ಮಂಗಳವಾರ, 9 ನವೆಂಬರ್ 2021 (09:18 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ಬಳಿಕ ದೊಡ್ಮನೆ ವತಿಯಿಂದ ಇಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಸಾವಿರಾರು ಮಂದಿ ಅಭಿಮಾನಿಗಳು ಬರುವ ನಿರೀಕ್ಷೆಯಿದ್ದು, ಅದಕ್ಕಾಗಿ ಪೊಲೀಸರು ಸೂಕ್ತ ಭದ್ರತೆ ಒದಗಿಸಿದ್ದಾರೆ. ಏಕಕಾಲಕ್ಕೆ 5000 ಮಂದಿ ಕುಳಿತು ಊಟ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಇನ್ನು, ಸಸ್ಯಾಹಾರ ಮತ್ತು ಮಾಂಸಾಹಾರ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ವಿಭಾಗದಲ್ಲಿ ಆಲೂ ಕಬಾಬ್, ಮಸಾಲ ವಡಾ, ಅನ್ನ, ಅಕ್ಕಿ ಪಾಯಸ, ರಸಂ, ಗೀ ರೈಸ್ ಮುಂತಾದ ಆಹಾರ ಸಿದ್ಧವಾಗುತ್ತಿದೆ. ನಾನ್ ವೆಜ್ ವಿಭಾಗದಲ್ಲಿ ಚಿಕನ್ ಚಾಪ್ಸ್, ಚಿಕನ್ ಕಬಾಬ್, ಮೊಟ್ಟೆ, ಅಕ್ಕಿ ಪೇಣಿ ಪಾಯಸ ಸಿದ್ಧಪಡಿಸಲಾಗುತ್ತಿದೆ. ಮಧ್ಯಾಹ್ನ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments