ಅಪ್ಪು ಅಭಿಮಾನಿಗಳ ಅನ್ನ ಸಂತರ್ಪಣೆ ಮೆನು ಲಿಸ್ಟ್ ನಲ್ಲಿ ಏನೇನಿದೆ?

Webdunia
ಮಂಗಳವಾರ, 9 ನವೆಂಬರ್ 2021 (09:18 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯದ ಬಳಿಕ ದೊಡ್ಮನೆ ವತಿಯಿಂದ ಇಂದು ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.

ಸಾವಿರಾರು ಮಂದಿ ಅಭಿಮಾನಿಗಳು ಬರುವ ನಿರೀಕ್ಷೆಯಿದ್ದು, ಅದಕ್ಕಾಗಿ ಪೊಲೀಸರು ಸೂಕ್ತ ಭದ್ರತೆ ಒದಗಿಸಿದ್ದಾರೆ. ಏಕಕಾಲಕ್ಕೆ 5000 ಮಂದಿ ಕುಳಿತು ಊಟ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಇನ್ನು, ಸಸ್ಯಾಹಾರ ಮತ್ತು ಮಾಂಸಾಹಾರ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಸಸ್ಯಾಹಾರ ವಿಭಾಗದಲ್ಲಿ ಆಲೂ ಕಬಾಬ್, ಮಸಾಲ ವಡಾ, ಅನ್ನ, ಅಕ್ಕಿ ಪಾಯಸ, ರಸಂ, ಗೀ ರೈಸ್ ಮುಂತಾದ ಆಹಾರ ಸಿದ್ಧವಾಗುತ್ತಿದೆ. ನಾನ್ ವೆಜ್ ವಿಭಾಗದಲ್ಲಿ ಚಿಕನ್ ಚಾಪ್ಸ್, ಚಿಕನ್ ಕಬಾಬ್, ಮೊಟ್ಟೆ, ಅಕ್ಕಿ ಪೇಣಿ ಪಾಯಸ ಸಿದ್ಧಪಡಿಸಲಾಗುತ್ತಿದೆ. ಮಧ್ಯಾಹ್ನ ಸುಮಾರು 30 ಸಾವಿರ ಮಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಮುಂದಿನ ಸುದ್ದಿ
Show comments