Webdunia - Bharat's app for daily news and videos

Install App

ಅಣ್ಣಯ್ಯ ಧಾರವಾಹಿ ಮೂಲಕ ಹೀರೋ ಆಗಿ ಎಂಟ್ರಿಕೊಡುತ್ತಿರುವ ಈ ನಟ ಯಾರು ಗೊತ್ತಾ

Krishnaveni K
ಮಂಗಳವಾರ, 13 ಆಗಸ್ಟ್ 2024 (10:21 IST)
Photo Credit: Instagram
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಸದ್ಯದಲ್ಲೇ ಅಣ್ಣಯ್ಯ ಎನ್ನುವ ಸೆಂಟಿಮೆಂಟಲ್ ಧಾರವಾಹಿಯೊಂದು ಪ್ರಸಾರವಾಗಲಿದೆ. ಈಗಾಗಲೇ ಪ್ರೋಮೋ ಹರಿಯಬಿಡಲಾಗಿದ್ದು, ಈ ಪ್ರೋಮೋದಲ್ಲಿ ಕಾಣಿಸಿಕೊಂಡಿರುವ ನಟ ಯಾರು ಎಂಬ ಬಗ್ಗೆ ಎಲ್ಲರಲ್ಲಿ ಕುತೂಹಲ ಶುರುವಾಗಿದೆ.

ಅಣ್ಣಯ್ಯ ಧಾರವಾಹಿಯ ಹೀರೋ ಅಣ್ಣಯ್ಯ ಪಾತ್ರ ಮಾಡಲಿರುವ ಸ್ಪುರದ್ರೂಪಿ ನಟನ ಹೆಸರು ವಿಕಾಸ್ ಉತ್ತಯ್ಯ. ಇವರು ಹುಟ್ಟಿಬೆಳೆದಿದ್ದು ಬೆಂಗಳೂರಿನಲ್ಲಿ. ಆದರೆ ಮೂಲತಃ ಕೊಡಗಿನವರು. ನಟನಾಗುವ ಮೊದಲು ಇವರು ಅಡ್ವೊಕೇಟ್ ಆಗಿದ್ದರು. ಆದರೆ ನಟನೆಯ ಮೇಲಿನ ಮೋಹದಿಂದ ವಕೀಲಿ ವೃತ್ತಿ ಬಿಟ್ಟು ಬಣ್ಣದ ಲೋಕಕ್ಕೆ ಬಂದಿದ್ದಾರೆ.

ಕನ್ನಡದಲ್ಲಿ ‘ಆನ’, ‘ಮೇರಿ’ ಎಂಬ ಸಿನಿಮಾಗಳಲ್ಲಿ ಪಾತ್ರ ಮಾಡಿದ್ದಾರೆ. ಆದರೆ ಯಾಕೋ ಈ ಹ್ಯಾಂಡ್ಸಮ್ ಹುಡುಗನಿಗೆ ಸಿನಿಮಾಗಳಲ್ಲಿ ಅದೃಷ್ಟ ಅಷ್ಟೊಂದು ಕೈ ಹಿಡಿಯಲಿಲ್ಲ. ಆದರೆ ಈಗ ಧಾರವಾಹಿ ಮೂಲಕ ಅದೃಷ್ಟ ಪರೀಕ್ಷೆಗಿಳಿಯಲು ಹೊರಟಿದ್ದಾರೆ.

ಜೀ ಕನ್ನಡದಲ್ಲಿ ಸದ್ಯದಲ್ಲೇ ಪ್ರಸಾರವಾಗಲಿರುವ ಅಣ್ಣಯ್ಯ ಧಾರವಾಹಿಯಲ್ಲಿ ವಿಕಾಸ್ ಉತ್ತಯ್ಯಗೆ ನಾಯಕಿಯಾಗುತ್ತಿರುವವರು ಗಟ್ಟಿಮೇಳ ಖ್ಯಾತಿಯ ನಿಶಾ ರವಿಕೃಷ್ಣನ್. ನಾಲ್ವರು ತಂಗಿಯಂದಿರ ಮುದ್ದಿನ ಅಣ್ಣನಾಗಿ, ಪಕ್ಕಾ ಹಳ್ಳಿ ಹೈದನಾಗಿ ವಿಕಾಸ್ ನಿಮ್ಮ ಮುಂದೆ ಸದ್ಯದಲ್ಲೇ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments