Webdunia - Bharat's app for daily news and videos

Install App

ಕರಾವಳಿಯ ಮಳೆಗೆ ಮತ್ತೊಂದು ಬಲಿ; ನಿರ್ದೇಶಕ ಸಂತೋಷ್ ಶೆಟ್ಟಿ ಸಾವು

Webdunia
ಬುಧವಾರ, 30 ಮೇ 2018 (13:00 IST)
ಮಂಗಳೂರು: ಕರಾವಳಿಯಲ್ಲಿ ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿದ ಮಳೆಗೆ ಈಗ ಮತ್ತೊಂದು ಬಲಿಯಾಗಿದೆ. ಕನಸು ಚಿತ್ರದ ನಿರ್ದೇಶಕ ಸಂತೋಷ್ ಶೆಟ್ಟಿ ಅವರು ಸಾವಿಗೀಡಾದ ಮೃತ ದುರ್ದೈವಿ.

 
ನಿರ್ದೇಶಕ ಸಂತೋಷ್ ಶೆಟ್ಟಿ ಅವರು ಫೋಟೊ ಶೂಟ್ ಗೆಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಎರ್ಮಾಯ್ ಫಾಲ್ಸ್ ಗೆ ಬಂದಿದ್ದರು.  ಫೋಟೋ ಶೂಟ್ ವೇಳೆ ನೀರಿನ ಹರಿವು ಹೆಚ್ಚಾದ ಹಿನ್ನೆಲೆ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾರೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಆಕೆಯಿಂದ ತುಂಬಾ ನಷ್ಟ ಅನುಭವಿಸಿದೆವು: ಡಿಂಪಲ್‌ ಕ್ವೀನ್ ರಚಿತಾ ರಾಮ್ ವಿರುದ್ಧ ಇಂದೆಂಥಾ ದೂರು

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ಮುಂದಿನ ಸುದ್ದಿ
Show comments