Webdunia - Bharat's app for daily news and videos

Install App

ನಟ ದರ್ಶನ್ ಗೆ ಇಂದು ಮತ್ತೊಂದು ಮಹತ್ವದ ದಿನ

Krishnaveni K
ಸೋಮವಾರ, 22 ಜುಲೈ 2024 (09:18 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ದರ್ಶನ್ ಪ್ರಕರಣದಲ್ಲಿ ಇಂದು ಕೋರ್ಟ್ ಮತ್ತೊಂದು ಮಹತ್ವದ ತೀರ್ಮಾನ ಪ್ರಕಟಿಸಲಿದೆ.

ಕಳೆದ ಒಂದು ತಿಂಗಳಿನಿಂದ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನೂ ಆಗಸ್ಟ್ 1 ರವರಗೆ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿದೆ. ಆದರೆ ಐಷಾರಾಮಿ ಜೀವನಕ್ಕೆ ಒಗ್ಗಿ ಹೋಗಿದ್ದ ದರ್ಶನ್ ಗೆ ಜೈಲೂಟ ಸರಿ ಬರುತ್ತಿರಲಿಲ್ಲ.

ತಮಗೆ ಅಜೀರ್ಣವಾಗುತ್ತಿದೆ, ಜೈಲೂಟ ಒಗ್ಗುತ್ತಿಲ್ಲ, ಮನೆ ಊಟ ಕೊಡಲು ಅವಕಾಶ ಕೊಡಿ ಎಂದು ವಕೀಲರ ಮೂಲಕ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ವಿಚಾರವಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ಅದರಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.

ಇಂದು ಕೋರ್ಟ್ ದರ್ಶನ್ ಗೆ ಮನೆ ಆಹಾರ ನೀಡಬಹುದೇ ಎಂಬ ವಿಚಾರವಾಗಿ ಮಹತ್ವದ ತೀರ್ಪು ಪ್ರಕಟಿಸಲಿದೆ. ಇದಕ್ಕೆ ಮೊದಲು ಹೈಕೋರ್ಟ್ ಒಂದು ವಾರದೊಳಗಾಗಿ ಈ ವಿಚಾರವಾಗಿ ತೀರ್ಪು ಪ್ರಕಟಿಸಲು ಸೂಚಿಸಿತ್ತು. ಅದರಂತೆ ಇಂದು ಮನೆ ಊಟವೇ, ಜೈಲೂಟವೇ ಮುಂದುವರಿಯುತ್ತಾ ಎನ್ನುವುದು ಸ್ಪಷ್ಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments