ಚಂದನ್ ಶೆಟ್ಟಿ 3 ಪೆಗ್ ಸಾಂಗ್ ಹಿಂದೆ ಇನ್ನೊಬ್ಬ ವ್ಯಕ್ತಿಯ ಶ್ರಮವಿದೆಯಂತೆ; ಅದರ ಬಗ್ಗೆ ಯಾಕೆ ಚಂದನ್ ಶೆಟ್ಟಿ ಬಾಯಿಬಿಟ್ಟಿಲ್ಲ...?

Webdunia
ಶುಕ್ರವಾರ, 16 ಫೆಬ್ರವರಿ 2018 (06:34 IST)
ಬೆಂಗಳೂರು : ಬಿಗ್‌ಬಾಸ್ ಸೀಸನ್ 5 ವಿನ್ನರ್ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಬರುವ ಮೊದಲು 3  ಪೆಗ್ ರ್ಯಾಪ್ ಸಾಂಗ್ ನಿಂದ ಸುದ್ದಿಯಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಆದರೆ ಈಗ ಈ ರ್ಯಾಪ್ ಸಾಂಗ್ ಹಿಂದೆ ಇನ್ನೊಬ್ಬ ವ್ಯಕ್ತಿಯ ಶ್ರಮವಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.


3  ಪೆಗ್ ರ್ಯಾಪ್ ಸಾಂಗ್ ಮೂಲಕ ಚಂದನ್ ಶೆಟ್ಟಿಗೆ ದೊರೆತ ಯಶಸ್ಸಿನ ಹಿಂದೆ ಅವರ ಕಾಲೇಜು ಸ್ನೇಹಿತರ ಶ್ರಮವಿದೆ ಎಂಬ ವಿಷಯ ಅವರ ಆತ್ಮೀಯ ಗೆಳೆಯ ನಿರ್ದೇಶಕ ವಿಜೇತ ಕೃಷ್ಣ ಅವರಿಂದ ತಿಳಿದುಬಂದಿದೆ. ‘3 ಪೆಗ್ ರ‌್ಯಾಪ್ ಸಾಂಗ್ ಸಂಗೀತ ಸಂಯೋಜನೆಯಲ್ಲಿ ತಮ್ಮ ಪಾತ್ರವಿದ್ದರೂ ಚಂದನ್ ಅದನ್ನು ಹೈಡ್ ಮಾಡುತ್ತಿರುವ ದುರುದ್ದೇಶ ತಮಗೆ ಅರ್ಥವಾಗುತ್ತಿಲ್ಲ’ ಎಂದು ವಿಜೇತ್ ಕೃಷ್ಣ ಅವರು ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ ಹಾಗೇ ಈ ವಿಜೇತ ಕೃಷ್ಣ ಅವರು ,ಅರ್ಜುನ್ ಸರ್ಜಾ ದೂರ ಸಂಬಂಧಿ ಎಂಬದು ಕೂಡ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments