Webdunia - Bharat's app for daily news and videos

Install App

ಚಂದನ್ ಶೆಟ್ಟಿ 3 ಪೆಗ್ ಸಾಂಗ್ ಹಿಂದೆ ಇನ್ನೊಬ್ಬ ವ್ಯಕ್ತಿಯ ಶ್ರಮವಿದೆಯಂತೆ; ಅದರ ಬಗ್ಗೆ ಯಾಕೆ ಚಂದನ್ ಶೆಟ್ಟಿ ಬಾಯಿಬಿಟ್ಟಿಲ್ಲ...?

Webdunia
ಶುಕ್ರವಾರ, 16 ಫೆಬ್ರವರಿ 2018 (06:34 IST)
ಬೆಂಗಳೂರು : ಬಿಗ್‌ಬಾಸ್ ಸೀಸನ್ 5 ವಿನ್ನರ್ ಚಂದನ್ ಶೆಟ್ಟಿ ಅವರು ಬಿಗ್ ಬಾಸ್ ಮನೆಗೆ ಬರುವ ಮೊದಲು 3  ಪೆಗ್ ರ್ಯಾಪ್ ಸಾಂಗ್ ನಿಂದ ಸುದ್ದಿಯಾಗಿ ಅಪಾರ ಅಭಿಮಾನಿಗಳನ್ನು ಹೊಂದಿದ್ದರು. ಆದರೆ ಈಗ ಈ ರ್ಯಾಪ್ ಸಾಂಗ್ ಹಿಂದೆ ಇನ್ನೊಬ್ಬ ವ್ಯಕ್ತಿಯ ಶ್ರಮವಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.


3  ಪೆಗ್ ರ್ಯಾಪ್ ಸಾಂಗ್ ಮೂಲಕ ಚಂದನ್ ಶೆಟ್ಟಿಗೆ ದೊರೆತ ಯಶಸ್ಸಿನ ಹಿಂದೆ ಅವರ ಕಾಲೇಜು ಸ್ನೇಹಿತರ ಶ್ರಮವಿದೆ ಎಂಬ ವಿಷಯ ಅವರ ಆತ್ಮೀಯ ಗೆಳೆಯ ನಿರ್ದೇಶಕ ವಿಜೇತ ಕೃಷ್ಣ ಅವರಿಂದ ತಿಳಿದುಬಂದಿದೆ. ‘3 ಪೆಗ್ ರ‌್ಯಾಪ್ ಸಾಂಗ್ ಸಂಗೀತ ಸಂಯೋಜನೆಯಲ್ಲಿ ತಮ್ಮ ಪಾತ್ರವಿದ್ದರೂ ಚಂದನ್ ಅದನ್ನು ಹೈಡ್ ಮಾಡುತ್ತಿರುವ ದುರುದ್ದೇಶ ತಮಗೆ ಅರ್ಥವಾಗುತ್ತಿಲ್ಲ’ ಎಂದು ವಿಜೇತ್ ಕೃಷ್ಣ ಅವರು ತಮ್ಮ ಬೇಸರವನ್ನು ಹೊರ ಹಾಕಿದ್ದಾರೆ ಹಾಗೇ ಈ ವಿಜೇತ ಕೃಷ್ಣ ಅವರು ,ಅರ್ಜುನ್ ಸರ್ಜಾ ದೂರ ಸಂಬಂಧಿ ಎಂಬದು ಕೂಡ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments