ಕಿಚ್ಚ ಸುದೀಪ್ ಕಡೆಯಿಂದ ಮತ್ತೊಂದು ಹೊಸ ಸುದ್ದಿ!

Webdunia
ಬುಧವಾರ, 11 ಮೇ 2022 (18:27 IST)
ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಮುಂಬರುವ ಸಿನಿಮಾ ವಿಕ್ರಾಂತ್ ರೋಣ ಬಗ್ಗೆ ಮತ್ತೊಂದು ಅಪ್ ಡೇಟ್ ಕೊಟ್ಟಿದ್ದಾರೆ.

ಇತ್ತೀಚೆಗಷ್ಟೇ ಚಿತ್ರದ ನಿರ್ದೇಶಕರು ಇನ್ಮೇಲೆ ಪ್ರತಿ ದಿನ ಎಂಬಂತೆ ಹೊಸ ಅಪ್ ಡೇಟ್ ಕೊಡುತ್ತಲೇ ಇರುತ್ತೇವೆ ಎಂದಿದ್ದರು. ಅದರಂತೆ ಈಗ ನಡೆದುಕೊಂಡಿದ್ದಾರೆ.

ಮೇ 16 ಕ್ಕೆ ಚಿತ್ರದ ಬಗ್ಗೆ ಮತ್ತೊಂದು ಪ್ರಕಟಣೆ ನೀಡಲಿದ್ದೇವೆ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಮೂಲಗಳ ಪ್ರಕಾರ ಮೊದಲ ಹಾಡು ಬಿಡುಗಡೆ ಬಗ್ಗೆ ಈ ದಿನ ಮಾಹಿತಿ ನೀಡಲಾಗುತ್ತದೆ ಎನ್ನಲಾಗಿದೆ. ವಿಕ್ರಾಂತ್ ರೋಣ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಜನಿಕಾಂತ್‌ ಅಭಿನಯದ ಜೈಲರ್ 2 ಸೆಟ್‌ನಲ್ಲಿ ದುರ್ಘಟನೆ: ವಿದ್ಯುತ್ ಶಾಕ್‌ ತಗಲಿ ತಂತ್ರಜ್ಞ ಸಾವು

ಇದೇನಾಗಿ ಹೋಯ್ತು.. ಸುಪ್ರೀಂಕೋರ್ಟ್ ತೀರ್ಪಿನಿಂದ ನಟ ದರ್ಶನ್ ಗೆ ಸಂಕಷ್ಟ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ಮುಂದಿನ ಸುದ್ದಿ
Show comments