Webdunia - Bharat's app for daily news and videos

Install App

ರಂಗಿತರಂಗ ಗುಂಗಲ್ಲಿ ಹೋದವರಿಗೆ ನಿರಾಸೆ ಮಾಡಿದರಾ ರಾಜರಥ ಅನೂಪ್ ಭಂಡಾರಿ?!

Webdunia
ಶನಿವಾರ, 24 ಮಾರ್ಚ್ 2018 (09:29 IST)
ಬೆಂಗಳೂರು: ರಂಗಿತರಂಗ ಸಿನಿಮಾ ಮೂಲಕ ಕನ್ನಡ ಸಿನಿಮಾ ಪ್ರೇಕ್ಷಕರಿಗೆ ಹೊಸದೊಂದು ಭರವಸೆ ಕೊಟ್ಟಿದ್ದ ಅನೂಪ್ ಭಂಡಾರಿ ರಾಜರಥ ಸಿನಿಮಾದಲ್ಲಿ ನಿರಾಸೆ ಮೂಡಿಸಿದರಾ?

ರಾಜರಥ ಸಿನಿಮಾ ಬಗ್ಗೆ ಪ್ರೇಕ್ಷಕರಿಂದ ಬಂದ ಪ್ರತಿಕ್ರಿಯೆ ನೋಡಿ ಇಂತಹದ್ದೊಂದು ಅನುಮಾನ ಬರುತ್ತಿದೆ. ರಾಜರಥ ಸಿನಿಮಾ ಆರಂಭವಾಗುವುದೇ ಪುನೀತ್ ರಾಜ್ ಕುಮಾರ್ ಕಂಠದಿಂದ. ಹೀಗಾಗಿ ಆರಂಭದಲ್ಲಿ ಪ್ರೇಕ್ಷಕರು ಏನೇನೋ ನಿರೀಕ್ಷೆ ಇಟ್ಟುಕೊಂಡು ಸಿನಿಮಾ ನೋಡಲು ಪ್ರಾರಂಭಿಸುತ್ತಾರೆ. ಆದರೆ ನಂತರ ಕೊಂಚ ಬೋರ್ ಹೊಡೆಸಿತು ಎಂದು ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿಕೊಂಡಿದ್ದಾರೆ.

ರಂಗಿ ತರಂಗ ಸಿನಿಮಾ ಲೆವೆಲ್ ಗೆ ನಿರೀಕ್ಷೆಯಿಟ್ಟುಕೊಂಡು ಹೋದ ಪ್ರೇಕ್ಷಕರಿಗೆ ಅನೂಪ್ ನಿರಾಸೆ ಉಂಟು ಮಾಡಿದ್ದಾರೆ. ಇಡೀ ಸಿನಿಮಾದಲ್ಲಿ ಗಮನ ಸೆಳೆಯುವ ಅಂಶವೆಂದರೆ ಅನೂಪ್ ಭಂಡಾರಿ, ಹಿನ್ನಲೆ ಸಂಗೀತ, ಕ್ಲೈಮಾಕ್ಸ್ ಎಂದು ಪ್ರೇಕ್ಷಕರು ಹೇಳಿದ್ದಾರೆ.

ಮೊದಲಾರ್ಧದಲ್ಲಿ ಕಥಾ ಪಾತ್ರಗಳ ವಿವರಣೆಯಲ್ಲೇ ಕಾಲ ಕಳೆದು ಹೋಗುತ್ತದೆ. ಇಂಟರ್ ವೆಲ್ ಟೈಮ್ ಗೆ ನಮ್ಮ ತಾಳ್ಮೆ ಕೆಟ್ಟು ಹೋಗುತ್ತದೆ. ಯಾಕೋ ನಿರೂಪ್ ಭಂಡಾರಿ ನಮಗೆ ನಿರಾಸೆ ಮಾಡಿದದರು ಎಂದು ಇನ್ನೊಬ್ಬ ಪ್ರೇಕ್ಷಕ ಪ್ರಭುವಿನ ಅಭಿಪ್ರಾಯವಾಗಿದೆ. ಹಾಗಿದ್ದರೂ ಉತ್ತಮ ಸಂಗೀತ, ಅನೂಪ್ ಡ್ಯಾನ್ಸ್ ನೋಡುವಂತಿದೆ ಎಂದಿದ್ದಾರೆ ಇನ್ನು ಕೆಲವರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments