Webdunia - Bharat's app for daily news and videos

Install App

ಬಿಗ್ ಬಾಸ್ ಮನೆಯೊಳಗೇ ಅನುಪಮಾ-ಜೆಕೆ ಕರಾಳ ರಾತ್ರಿ!

Webdunia
ಸೋಮವಾರ, 4 ಡಿಸೆಂಬರ್ 2017 (10:10 IST)
ಬೆಂಗಳೂರು: ಬಿಗ್ ಬಾಸ್ ಮನೆಯೊಳಗೆ ಸದ್ಯಕ್ಕೆ ಸೇಫ್ ಆಗಿ ಉಳಿದಿರುವ ಜೆಕೆ ಮತ್ತು ಅನುಪಮಾ ಗೌಡ ಅದೃಷ್ಟ ಖುಲಾಯಿಸಿದೆ. ಇವರಿಗೆ ಜಾಕ್ ಪಾಟ್ ನೀಡಿರುವುದೂ ಬಿಗ್ ಬಾಸ್ ಮನೆಯೊಳಗೇ ಇದ್ದ ನಿರ್ದೇಶಕ ಪಿ. ದಯಾಳ್.
 

ಈ ಹಾಟ್ ಫೇವರಿಟ್ ಬಿಗ್ ಬಾಸ್ ಸ್ಪರ್ಧಿಗಳನ್ನು ಇಟ್ಟುಕೊಂಡು ದಯಾಳ್ ಹೊಸ ಸಿನಿಮಾ ಮಾಡಲು ಹೊರಟಿದ್ದಾರಂತೆ. ಕರಾಳ ರಾತ್ರಿ ಎಂಬ ನಾಟಕ ಆಧಾರಿತ ಸಿನಿಮಾಗೆ ಜೆಕೆ ಮತ್ತು ಅನುಪಮಾ ಗೌಡ ಅವರನ್ನು ನಾಯಕ ನಾಯಕಿಯಾಗಿ ದಯಾಳ್ ಆಯ್ಕೆ ಮಾಡಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯೊಳಗೇ ಇಬ್ಬರ ಬಳಿಯೂ ಚಿತ್ರದ ಬಗ್ಗೆ ಚರ್ಚೆ ಮಾಡಿ ಎಲ್ಲಾ ಓಕೆ ಮಾಡಿಕೊಂಡಿದ್ದಾರಂತೆ. ಇದೀಗ ಇವರಿಬ್ಬರೂ ಹೊರ ಬಂದ ತಕ್ಷಣ ಸಿನಿಮಾ ಕೆಲಸ ಶುರುವಾಗಲಿದೆ. ಅಂತೂ ಬಿಗ್ ಬಾಸ್ ಮನೆಯೊಳಗೇ ಇದ್ದುಕೊಂಡು ಇಬ್ಬರ ಅದೃಷ್ಟ ಖುಲಾಯಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments