Webdunia - Bharat's app for daily news and videos

Install App

ಪವನ್ ಕಲ್ಯಾಣ್ ಚಿತ್ರದಲ್ಲಿ ಅವಕಾಶ ಪಡೆದ ಅನುಷ್ಕಾ

Webdunia
ಮಂಗಳವಾರ, 28 ಏಪ್ರಿಲ್ 2015 (10:41 IST)
ಟಾಲಿವುಡ್‌ ಪವರ್ ಸ್ಟಾರ್ ಪವನ್ ಕಲ್ಯಾಣ್ ಅಭಿನಯದ ಚಿತ್ರ 'ಗಬ್ಬರ್ ಸಿಂಗ್-2'ರ ಬಗ್ಗೆ ಚರ್ಚೆ ನಡೆಯುತ್ತಿದೆ, ಅದರ ಜೊತೆಗೆ ದಾಸರಿ ಅವರು ನಿರ್ಮಿಸುತ್ತಿರುವ ಚಿತ್ರದ ಬಗ್ಗೆಯೂ ಸಹಿತ ಸುದ್ದಿ ಕೇಳಿ ಬಂದಿತ್ತು. ಆದರೆ ಈಗ ಅವೆರಡನ್ನೂ ಮೀರಿದಂತೆ ಮತ್ತೊಂದು ಚಿತ್ರದ ಬಗ್ಗೆ ಸುದ್ದಿ ಕೇಳಿ ಬರುತ್ತಿದ್ದು, ಇತ್ತೀಚೆಗಷ್ಟೇ 'ಸನ್ ಆಫ್ ಸತ್ಯಮೂರ್ತಿ' ಚಿತ್ರವನ್ನು ನಿರ್ದೇಶನ ಮಾಡಿದ್ದ ತ್ರಿವಿಕ್ರಂ ಈಗ ಪವನ್ ಕಲ್ಯಾಣ್ ಅಭಿನಯದ ಚಿತ್ರವನ್ನು ನಿರ್ದೇಶನ ಮಾಡಲು ಸಿದ್ಧತೆ ನಡೆಸಿದ್ದಾರಂತೆ. ಈಗ ಆ ಚಿತ್ರಕ್ಕೆ ಸಂಬಂಧಪಟ್ಟ ಚರ್ಚೆಗಳು ನಡೆಯುತ್ತಿದೆಯಂತೆ.  
ಇದರಲ್ಲಿ ಹೀರೋಯಿನ್ ಆಗಿ ಅನುಷ್ಕಾ ಶೆಟ್ಟಿ ಆಯ್ಕೆ ಆಗಿದ್ದಾಳೆ ಎನ್ನುತ್ತಿದೆ ಒಂದಷ್ಟು ಮೂಲಗಳು. ಆದರೆ ಅದು ಸತ್ಯವಾದಲ್ಲಿ ಮೊದಲ ಬಾರಿಗೆ ಆಕೆ ಪವನ್ ಕಲ್ಯಾಣ್ ಅವರ ಜೊತೆ ಅಭಿನಯಿಸುತ್ತಿದ್ದಾಳೆ ಎಂದಾಯ್ತು! ಆದರೂ ಪವನ್ ಹಾಗೂ ತ್ರಿವಿಕ್ರಂ ಜೋಡಿಯ ಚಿತ್ರವನ್ನು ದಾಸರಿ ಅವರೇ ನಿರ್ಮಾಣ ಮಾಡುತ್ತಿದ್ದಾರಾ ಎನ್ನುವ ಸುದ್ದಿ ಸಹಿತ ಇದೆ. ಆದೆ ಏನೇ ವಿಷಯ ಇದ್ದರೂ ಸಹಿತ ಈ ಮೂರು ತಿಂಗಳ ಒಳಗೆ ಈ ಚಿತ್ರ ಸೆಟ್ಟೇರುವುದು ಖಂಡಿತಾ ಎಂದು ಹೇಳುತ್ತಿದ್ದಾರೆ ಟಿ-ಟೌನ್ ಮಂದಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments