Webdunia - Bharat's app for daily news and videos

Install App

ಅಲ್ಲು ಅರ್ಜುನ್ ಮತ್ತು ರಾಣಾ ದಗ್ಗುಬಾಟಿಗೆ ಧನ್ಯವಾದ ತಿಳಿಸಿದ ಅನುಷ್ಕಾ ಶೆಟ್ಟಿ

Webdunia
ಶನಿವಾರ, 10 ಅಕ್ಟೋಬರ್ 2020 (11:38 IST)
ಹೈದರಾಬಾದ್ : ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಸಕ್ರಿಯರಾಗಿರುವ ನಟಿ ಅನುಷ್ಕಾ ಶೆಟ್ಟಿ ಅವರು, ಇದೀಗ ತಾವು ಅಭಿನಯಿಸಿದ ‘ರುದ್ರಮಾ ದೇವಿ’ ಬಿಡುಗಡೆಯಾಗಿ 5ನೇ ವರ್ಷಾಚರಣೆಯನ್ನು ನೆನೆದು ನಟ ಅಲ್ಲು ಅರ್ಜುನ್ ಹಾಗೂ ರಾಣಾ ದಗ್ಗುಬಾಟಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಹೌದು,  ಅನುಷ್ಕಾ ಶೆಟ್ಟಿ ಅಭಿನಯದ ‘ರುದ್ರಮಾದೇವಿ’ ಬಹು ಬಜೆಟ್ ನಲ್ಲಿ ಮೂಡಿಬಂದ ಮಹಿಳಾ ಕೇಂದ್ರಿತ ಮೊದಲ ಚಿತ್ರವಾಗಿದೆ. ಇದನ್ನು 2015ರ ನಂ.3 ಚಿತ್ರವೆಂದು ಪಟ್ಟಿ ಮಾಡಲಾಗಿದೆ. ಈ ಐತಿಹಾಸಿಕ ಚಿತ್ರದಲ್ಲಿ ಅಲ್ಲು ಅರ್ಜುನ್ ಪ್ರಮುಖ ಪಾತ್ರದಲ್ಲಿ ನಟಿಸಿದರೆ, ನಟ ರಾಣಾ ದಗ್ಗುಬಾಟಿ ಸಹನಟನಾಗಿ ನಟಿಸಿದ್ದಾರೆ.

ಆದಕಾರಣ ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಅನುಷ್ಕಾ ಶೆಟ್ಟಿ, ಈ ಪ್ರಯಣ ನನಗೆ ತುಂಬಾ ವಿಶೇಷವಾಗಿದೆ. ಅಲ್ಲು ಅರ್ಜುನ್ ಮತ್ತು ರಾಣಾ ದಗ್ಗುಬಾಟಿ ಈ ಚಿತ್ರವನ್ನು ಅದ್ಭುತಗೊಳಿಸಿದ್ದೀರಿ. ಈ ಅದ್ಭುತ ಇತಿಹಾಸವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ತೆರೆಗೆ ತಂದ ನಿರ್ದೇಶಕ ಗುಣಶೇಖರ್ ಮತ್ತು ತಂಡಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments