Webdunia - Bharat's app for daily news and videos

Install App

ಶೀಘ್ರದಲ್ಲೇ ಕನ್ನಡಕ್ಕೆ ‘ಬಾಹುಬಲಿ’ ಅನುಷ್ಕಾ ಶೆಟ್ಟಿ

Webdunia
ಶನಿವಾರ, 28 ಮಾರ್ಚ್ 2020 (09:57 IST)
ಹೈದರಾಬಾದ್: ಬಾಹುಬಲಿಯ ದೇವಸೇನ, ಕನ್ನಡ ಮೂಲದ ನಟಿ ಅನುಷ್ಕಾ ಶೆಟ್ಟಿ ಸದ್ಯದಲ್ಲೇ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.


ಕನ್ನಡತಿಯಾದರೂ ತೆಲುಗಿನಲ್ಲೇ ಖ್ಯಾತರಾಗಿದ್ದ ಅನುಷ್ಕಾ ಒಳ್ಳೆಯ ಸ್ಕ್ರಿಪ್ಟ್ ಬಂದರೆ ಕನ್ನಡದಲ್ಲೂ ನಟಿಸಲು ಸಿದ್ಧ ಎಂದು ಈ ಮೊದಲು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದರು.

ಅದರಂತೆ ಈಗ 17 ನೇ ಶತಮಾನದ ಐತಿಹಾಸಿಕ ಕತೆ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರ್ತಿ ನಂಜನಗೂಡು ನಾಗರತ್ನಮ್ಮನ ಜೀವನಗಾಥೆಯ ಕುರಿತಾದ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. ಈ ಬಗ್ಗೆ ಅನುಷ್ಕಾ ಕಡೆಯಿಂದ ಸ್ಪಷ್ಟನೆ ಬರಬೇಕಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments