Webdunia - Bharat's app for daily news and videos

Install App

ಮಾರ್ಟಿನ್ ಸಿನಿಮಾ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ನಿರ್ದೇಶಕ ಎಪಿ ಅರ್ಜುನ್

Krishnaveni K
ಶುಕ್ರವಾರ, 4 ಅಕ್ಟೋಬರ್ 2024 (13:33 IST)
ಬೆಂಗಳೂರು: ಸ್ಯಾಂಡಲ್ ವುಡ್ ಈಗ ಮತ್ತೊಮ್ಮೆ ಬೇಡದ ಕಾರಣಕ್ಕೆ ಸುದ್ದಿಯಾಗುತ್ತಿದೆ. ಧ್ರುವ ಸರ್ಜಾ ನಾಯಕರಾಗಿರುವ ಮಾರ್ಟಿನ್ ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿಯಿರುವಾಗಗ ನಿರ್ದೇಶಕ ಎಪಿ ಅರ್ಜುನ್ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮಾರ್ಟಿನ್ ಸಿನಿಮಾವನ್ನು ಎಪಿ ಅರ್ಜುನ್ ಅವರೇ ನಿರ್ದೇಶಿಸಿದ್ದರು. ಪೋಸ್ಟರ್ ಗಳಲ್ಲಿಯೂ ನಿರ್ದೇಶಕ ಎಂದು ಅವರ ಹೆಸರೇ ಇದೆ. ಆದರೆ ಇತ್ತೀಚೆಗೆ ನಿರ್ಮಾಪಕ ಉದಯ್ ಮೆಹ್ತಾ ಮತ್ತು ನಿರ್ದೇಶಕ ಎಪಿ ಅರ್ಜುನ್ ನಡುವೆ ಹಣಕಾಸಿನ ವಿಚಾರಕ್ಕೆ ಮನಸ್ತಾಪವಾಗಿದೆ. ಆದರೆ ಉದಯ್ ಕೆ ಮೆಹ್ತಾ ನಿರ್ದೇಶಕರನ್ನು ದೂರವಿಟ್ಟು ಸಿನಿಮಾ ಪ್ರಚಾರ ಕೆಲಸದಲ್ಲಿ ತೊಡಗಿಸಿಕೊಂಡು ಬಿಡುಗಡೆಗೆ ಸಜ್ಜಾಗಿದ್ದರು.

ಇದು ನಿರ್ದೇಶಕ ಎಪಿ ಅರ್ಜುನ್ ಕೆಂಗಣ್ಣಿಗೆ ಗುರಿಯಾಗಿದೆ. ನನ್ನನ್ನು ಗಣನೆಗೆ ತೆಗೆದುಕೊಳ್ಳದೇ ಸಿನಿಮಾ ಬಿಡುಗಡೆ ಮಾಡಲು ಬಿಡಲ್ಲ ಎಂದಿದ್ದರು. ಅದರಂತೆ ಈಗ ಸಿನಿಮಾ ಬಿಡುಗಡೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮದೇ ಸಿನಿಮಾ ಬಿಡುಗಡೆ ತಡೆಗೆ ನಿರ್ದೇಶಕರೊಬ್ಬರು ಕೋರ್ಟ್ ಮೆಟ್ಟಿಲೇರಿರುವುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸೋ ಲಾಂಗ್ ವ್ಯಾಲಿ ಸಿನಿಮಾದ ಪ್ರೀಮಿಯರ್ ಶೋ ವೇಳೆ ನಿರ್ದೇಶಕನಿಗೆ ನಟಿ ರುಚಿ ಗುಜ್ಜರ್ ಕಪಾಳಮೋಕ್ಷ

ತಾನು ನಿಜಜೀವನದಲ್ಲೂ ಹಿರೋಯಿನ್‌ ಎಂದು ಡಿ ಬಾಸ್‌ ಅಭಿಮಾನಿಗಳ ಕಾಲೆಳೆದು, ಮತ್ತೊಂದು ಸವಾಲು ಹಾಕಿದ ರಮ್ಯಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಮುಂದಿನ ಸುದ್ದಿ
Show comments