Webdunia - Bharat's app for daily news and videos

Install App

ಕುಡಿಯುವುದನ್ನು ಬಿಟ್ಟಿದ್ದೇನೆ ಎಂದ ಖ್ಯಾತ ನಿರ್ದೇಶಕ

Webdunia
ಶುಕ್ರವಾರ, 27 ಜನವರಿ 2017 (10:09 IST)
ತಮಿಳಿನ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಕಳೆದ ಮೂರು ವರ್ಷಗಳಿಂದ ಯಾವುದೇ ಬಹುರಾಷ್ಟ್ರೀಯ ಕಂಪೆನಿಗಳ ಶೀತಲ ಪಾನೀಯ ಕುಡಿಯುವುದನ್ನು ಬಿಟ್ಟುಬಿಟ್ಟಿದ್ದಾರಂತೆ. ಈ ವಿಷಯವನ್ನು ಸ್ವತಃ ಅವರೇ ಟ್ವಿಟ್ಟರ್‌ನಲ್ಲಿ ಹೇಳಿಕೊಂಡಿದ್ದಾರೆ.
 
ಮುರುಗಾಸ್ ನಿರ್ದೇಶನದಲ್ಲಿ ’ಕತ್ತಿ’ ಚಿತ್ರ  ಬಂದಿದ್ದು ಗೊತ್ತೇ ಇದೆ. ಈ ಚಿತ್ರದಲ್ಲಿ ಶೀತಲ ಪಾನೀಯಗಳ ತಯಾರಿಯಿಂದ ಗ್ರಾಮಗಳಲ್ಲಿನ ನೀರಿನ ಸಂಪನ್ಮೂಲ ಕಲುಷಿತವಾಗುತ್ತಿರುವ ಬಗ್ಗೆ ಬೆಳಕು ಚೆಲ್ಲಿದ್ದರು. ಕೇವಲ ಕಮರ್ಷಿಯಲ್ ಹಿಟ್‌ಗಾಗಿ ಅಲ್ಲದೆ ಈ ಚಿತ್ರದ ಮೂಲಕ ಆಚರಣೆಗೂ ಮುಂದಾದರು. ಕಥೆ ಬರೆಯುವ ಸಂದರ್ಭದಲ್ಲೇ ಶೀತಲ ಪಾನೀಯ ಕುಡಿಯುವುದನ್ನು ಬಿಟ್ಟುಬಿಟ್ಟರಂತೆ.
 
ಮೂರು ವರ್ಷಗಳ ಹಿಂದೆ ಕತ್ತಿ ಸಿನಿಮಾ ಕಥೆ ಬರೆಯುತ್ತಿರಬೇಕಾದರೆ ಇದನ್ನು ಕುಡಿಯುವುದನ್ನು ಬಿಟ್ಟೆ. ಈಗ ನನ್ನ ಶೂಟಿಂಗ್ ಸ್ಪಾಟ್‌ನಲ್ಲೂ ನಿಷೇಧಿಸಿದ್ದೇನೆ ಎಂದು ಮುರುಗದಾಸ್ ತಿಳಿಸಿದ್ದಾರೆ. ಸದ್ಯಕ್ಕೆ ಮಹೇಶ್ ಬಾಬು ಅಭಿನಯಿಸುತ್ತಿರುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ ಮುರುಗದಾಸ್. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Operation Sindoor ಬಗ್ಗೆ ನಾಚಿಕೆಪಡಬೇಕು ಎಂದ ಕೇರಳದ ನಟಿ ಅಮೀನಾ ನಿಜಂ ಯಾರು

Amina Nijam: ಆಪರೇಷನ್ ಸಿಂಧೂರ್ ಮಾಡಿದ್ದಕ್ಕೆ ಮಲಯಾಳಂ ನಟಿ ಅಮಿನಾಗೆ ಭಾರತೀಯಳಾಗಿ ನಾಚಿಕೆಯಾಗ್ತಿದೆಯಂತೆ

Operation Sindoora: ಪವಿತ್ರ ಸಿಂಧೂರಕ್ಕೆ ಅಪಮಾನ ಮಾಡಿದವರಿಗೆ ತಕ್ಕ ಪಾಠ ಎಂದ ಕಿಚ್ಚ ಸುದೀಪ್

ಕಾಂತಾರ ಸಿನಿಮಾ ಶೂಟಿಂಗ್‌ನಲ್ಲಿದ್ದ ರಿಷಬ್‌ ಶೆಟ್ಟಿಗೆ ದೊಡ್ಡ ಶಾಕ್‌: ಸಹ ಕಲಾವಿದ ಸಾವು, ಆಗಿದ್ದೇನೂ

ನಿಮ್ಮನ್ನು ಬ್ಯಾನ್ ಮಾಡಿದ್ರೆ ಕೆಎಫ್‌ಐಗೆ ‌ನಷ್ಟ: ಸೋನು ನಿಗಮ್‌ಗೆ ಬೆಂಬಲ ಸೂಚಿಸಿದ ಕನ್ನಡ ನಟಿಗೆ ತರಾಟೆ

ಮುಂದಿನ ಸುದ್ದಿ
Show comments