Webdunia - Bharat's app for daily news and videos

Install App

ಮೀ ಟೂ ಆಪಾದಿತ ಸಾಹಿತಿ ಜತೆ ಕೆಲಸ ಮಾಡುತ್ತಿರುವುದಕ್ಕೆ ಟೀಕೆಗೊಳಗಾದ ಎಆರ್ ರೆಹಮಾನ್, ಮಣಿರತ್ನಂ

Webdunia
ಭಾನುವಾರ, 8 ಸೆಪ್ಟಂಬರ್ 2019 (07:12 IST)
ಚೆನ್ನೈ: ಭಾರತೀಯ ಸಿನಿಮಾದ ಮ್ಯಾಜಿಕಲ್ ಜೋಡಿ ಎಂದೇ ಹೇಳಬಹುದಾದ ನಿರ್ದೇಶಕ ಮಣಿರತ್ನಂ ಮತ್ತು ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಮತ್ತೆ ಜತೆಯಾಗಿ ಕೆಲಸ ಮಾಡುತ್ತಿದ್ದಾರೆ.


ಪೊನ್ನಿಯಿನ್ ಸೆಲ್ವನ್ ಎಂಬ ಸಿನಿಮಾ ನಿರ್ದೇಶಿಸುತ್ತಿರುವ ಮಣಿರತ್ನಂಗೆ ಸಂಗೀತ ನಿರ್ದೇಶಕರಾಗಿ ಎಆರ್ ರೆಹಮಾನ್ ಸಾಥ್ ನೀಡಲಿದ್ದಾರೆ. ಆದರೆ ಇವರಿಬ್ಬರೂ ತಮ್ಮ ಚಿತ್ರದ ಹಾಡುಗಳ ಸಾಹಿತ್ಯ ಬರೆಯಲು ಮೀ ಟೂ ಆಪಾದನೆಗೊಳಗಾದ ಸಾಹಿತಿ ವೈರಮುತ್ತು ಅವರಿಂದ ಸಾಹಿತ್ಯ ಬರೆಸುತ್ತಿರುವುದಕ್ಕೆ ನೆಟ್ಟಿಗರಿಂದ ಟೀಕೆಗೊಳಗಾಗಿದ್ದಾರೆ.

ಗಾಯಕಿ ಚಿನ್ಮಯಿ ವೈರಮುತ್ತು ವಿರುದ್ಧ ಮೀ ಟೂ ಲೈಂಗಿಕ ಕಿರುಕುಳ ಆರೋಪ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ ಇಂತಹ ವ್ಯಕ್ತಿ ಜತೆ ಕೆಲಸ ಮಾಡುವುದು ನಿಮಗೆ ಶೋಭೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಒಟ್ಟು 12 ಹಾಡುಗಳನ್ನು ಸೆಲ್ವನ್ ಬರೆಯಲಿದ್ದು, ಇದಕ್ಕೆ ಎಆರ್ ರೆಹಮಾನ್ ಸಂಗೀತ ಸಂಯೋಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ