Webdunia - Bharat's app for daily news and videos

Install App

ಕೊರೋನಾ ರೋಗಿಗಳಿಗೆ ಆಂಬ್ಯುಲೆನ್ಸ್ ಡ್ರೈವರ್ ಆದ ನಟ ಅರ್ಜುನ್ ಗೌಡ

Webdunia
ಶುಕ್ರವಾರ, 30 ಏಪ್ರಿಲ್ 2021 (09:31 IST)
ಬೆಂಗಳೂರು: ಕೊರೋನಾ ಸಂಕಷ್ಟದ ಸಮಯದಲ್ಲಿ ಸ್ಯಾಂಡಲ್ ವುಡ್ ಕಲಾವಿದರೂ ತಮ್ಮ ಅಭಿಮಾನಿಗಳಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಆದರೆ ನಟ ಅರ್ಜುನ್ ಗೌಡ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.


ಕೊರೋನಾ ರೋಗಿಗಳು, ಮೃತದೇಹಗಳನ್ನು ಸಾಗಿಸುವ ಆಂಬ್ಯುಲೆನ್ಸ್ ಚಾಲಕರಾಗಿ ಅರ್ಜುನ್ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ನಟಿ, ನಿರ್ಮಾಪಕಿ ರಕ್ಷಿತಾ ಪ್ರೇಮ್ ಕೂಡಾ ಅರ್ಜುನ್ ಗೌಡವನ್ನು ವಿಶೇಷವಾಗಿ ಉಲ್ಲೇಖಿಸಿ ಅಭಿನಂದಿಸಿದ್ದಾರೆ.

ಕಳೆದ ಬಾರಿ ಲಾಕ್ ಡೌನ್ ಆಗಿದ್ದಾಗ ಹಲವು ಸ್ಟಾರ್ ನಟರು ಸಂಕಷ್ಟಕ್ಕೀಡಾದವರಿಗೆ ಊಟ, ಆಹಾರ ಕಿಟ್ ಒದಗಿಸಿದ್ದರು. ನಟ ದಿಗಂತ್ ಬೈಕ್ ನಲ್ಲಿ ಡೆಲಿವರಿ ಬಾಯ್ ರೀತಿ ಔಷಧಗಳನ್ನು ಹೋಂ ಡೆಲಿವರಿ ಮಾಡುವ ಮೂಲಕ ಗಮನ ಸೆಳೆದಿದ್ದರು. ಆದರೆ ಅರ್ಜುನ್ ಗೌಡ ಇನ್ನೂ ಹೆಚ್ಚು ರಿಸ್ಕ್ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

Darshan: ದೇಶದಲ್ಲಿ ಆಯ್ತು, ಈಗ ವಿದೇಶಕ್ಕೆ ಅನುಮತಿ ಕೊಡಿ ಎಂದು ಕೋರ್ಟ್ ಮೆಟ್ಟಿಲೇರಿದ ದರ್ಶನ್

Kamal Hassan: ಕಮಲ್ ಹಾಸನ್ ಗೆ ವೇದಿಕೆಯಲ್ಲೇ ಶಿವಣ್ಣ ಚಳಿ ಬಿಡಿಸಬೇಕಿತ್ತು

Kamal Hassan: ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎನ್ನುವಾಗ ಶಿವಣ್ಣ ರಿಯಾಕ್ಷನ್ ವಿಡಿಯೋ ನೋಡಿ

Madenur Manu: ಗಂಡುಗಲಿ ನಾನೇ ಎಂದಿದ್ದ ಮಡೆನೂರು ಮನು ಸಿನಿಮಾ ಬಿಟ್ಟರೆ ಜೀವನಕ್ಕೆ ಗತಿಯೇನು

ಮುಂದಿನ ಸುದ್ದಿ
Show comments