Webdunia - Bharat's app for daily news and videos

Install App

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಆಸ್ಪತ್ರೆಗೆ ದಾಖಲು

Webdunia
ಶುಕ್ರವಾರ, 9 ಏಪ್ರಿಲ್ 2021 (10:59 IST)
ಬೆಂಗಳೂರು: ಕೊರೋನಾ ಸೋಂಕಿನಿಂದ ಬಳಲುತ್ತಿರುವ ಸಂಗೀತ ಸಂಯೋಜಕ ಅರ್ಜುನ್ ಜನ್ಯಾ ಈಗ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಮೊನ್ನೆಯಷ್ಟೇ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಇದಾದ ಬಳಿಕ ಅವರು ಹೋಂ ಕ್ವಾರಂಟೈನ್ ನಲ್ಲಿದ್ದರು. ಆದರೆ ಇದೀಗ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ವರ್ಷ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ಹೀಗಾಗಿ ಯಾವುದೇ ಅಪಾಯವಾಗದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ತೀರ್ಮಾನಿಸಿದ್ದಾರೆ. ಇದೀಗ ಅವರು ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಸೋನು ನಿಗಂ ಆರ್ ಸಿಬಿ ವಿರುದ್ಧ ಟ್ವೀಟ್ ಮಾಡಿದ್ದರೇ: ಅಸಲಿ ಸತ್ಯ ಇಲ್ಲಿದೆ

ಗಾಯಕಿ ಅಖಿಲಾ ಪಜಿಮಣ್ಣು ದಾಂಪತ್ಯ ಮುರಿದು ಬಿತ್ತು: ಕಾರಣವೇನು

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ಮುಂದಿನ ಸುದ್ದಿ
Show comments