Webdunia - Bharat's app for daily news and videos

Install App

ಅನಾರೋಗ್ಯ ಬಳಿಕ ಕಮ್ ಬ್ಯಾಕ್ ಮಾಡಿದ ಅರ್ಜುನ್ ಜನ್ಯಾ

Webdunia
ಶನಿವಾರ, 21 ಮಾರ್ಚ್ 2020 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಹೃದಯಾಘಾತವಾದ ಕಾರಣ ಕೆಲವು ದಿನಗಳ ಕಾಲ ವೃತ್ತಿರಂಗದಿಂದ ದೂರವಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಈಗ ಮತ್ತೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.


ಚೇತರಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜೀ ಕನ್ನಡ ವಾಹಿನಿಯ ‘ಸರಿಗಮಪ’ ರಿಯಾಲಿಟಿ ಶೋಗೆ ಮರಳಿದ್ದಾರೆ. ಇದಕ್ಕೂ ಮೊದಲು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅರ್ಜುನ್ ಜನ್ಯಾ ಮತ್ತೆ ಕೆಲಸಕ್ಕೆ ಮರಳಿರುವ ವಿಚಾರವನ್ನು ಪ್ರಕಟಿಸಿದ್ದರು.

ಈ ವಾರ ಸರಿಗಮಪ ಶೋನಲ್ಲಿ ಅವರಿಗೆ ಮತ್ತೆ ಭರ್ಜರಿಯಾಗಿ ಸುಸ್ವಾಗತ ಕೋರಲಾಗಿದೆ. ಈ ನಡುವೆ ತಮಗೆ ಶುಭಹಾರೈಸಿದ ಎಲ್ಲಾ ಸ್ನೇಹಿತರಿಗೆ, ಅಭಿಮಾನಿಗಳಿಗೆ ಜನ್ಯಾ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments