ಅನಾರೋಗ್ಯ ಬಳಿಕ ಕಮ್ ಬ್ಯಾಕ್ ಮಾಡಿದ ಅರ್ಜುನ್ ಜನ್ಯಾ

Webdunia
ಶನಿವಾರ, 21 ಮಾರ್ಚ್ 2020 (09:39 IST)
ಬೆಂಗಳೂರು: ಇತ್ತೀಚೆಗಷ್ಟೇ ಹೃದಯಾಘಾತವಾದ ಕಾರಣ ಕೆಲವು ದಿನಗಳ ಕಾಲ ವೃತ್ತಿರಂಗದಿಂದ ದೂರವಿದ್ದ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಈಗ ಮತ್ತೆ ಭರ್ಜರಿ ಕಮ್ ಬ್ಯಾಕ್ ಮಾಡಿದ್ದಾರೆ.


ಚೇತರಿಸಿಕೊಂಡ ಬಳಿಕ ಇದೇ ಮೊದಲ ಬಾರಿಗೆ ಜೀ ಕನ್ನಡ ವಾಹಿನಿಯ ‘ಸರಿಗಮಪ’ ರಿಯಾಲಿಟಿ ಶೋಗೆ ಮರಳಿದ್ದಾರೆ. ಇದಕ್ಕೂ ಮೊದಲು ಪ್ರೇಮ್ ತಮ್ಮ ಇನ್ ಸ್ಟಾಗ್ರಾಂನಲ್ಲಿ ಅರ್ಜುನ್ ಜನ್ಯಾ ಮತ್ತೆ ಕೆಲಸಕ್ಕೆ ಮರಳಿರುವ ವಿಚಾರವನ್ನು ಪ್ರಕಟಿಸಿದ್ದರು.

ಈ ವಾರ ಸರಿಗಮಪ ಶೋನಲ್ಲಿ ಅವರಿಗೆ ಮತ್ತೆ ಭರ್ಜರಿಯಾಗಿ ಸುಸ್ವಾಗತ ಕೋರಲಾಗಿದೆ. ಈ ನಡುವೆ ತಮಗೆ ಶುಭಹಾರೈಸಿದ ಎಲ್ಲಾ ಸ್ನೇಹಿತರಿಗೆ, ಅಭಿಮಾನಿಗಳಿಗೆ ಜನ್ಯಾ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ಕನ್ನಡ ನಟ, ಕನ್ನಡ ನಟನಾಗಿಯೇ ಇರಲು ಇಷ್ಟಪಡುತ್ತೇನೆ: ಗೋಲ್ಡನ್ ಸ್ಟಾರ್ ಗಣೇಶ್ Video

ನೀವ್ಯಾಕೆ ಹಿಂದೂ ಹುಡುಗಿಯರನ್ನೇ ಮದುವೆ ಮಾಡಿಕೊಂಡ್ರಿ ಎಂಬ ಪ್ರಶ್ನೆಗೆ ಅಮೀರ್ ಖಾನ್ ಏನು ಹೇಳಿದ್ರು ನೋಡಿ

ಐ ಆಮ್ ಚೆನ್ನೈ ಬಾಯ್ ಎಂದ ಶಿವಣ್ಣ.. ಕಿಡಿಕಾರಿದ ನೆಟ್ಟಿಗರು, ಸಮರ್ಥಿಸಿದ ಕೆಲವರು Video

ಮಕ್ಕಳು, ಕುಟುಂಬದವರ ಸಮ್ಮುಖದಲ್ಲಿ ಮೂರನೇ ಮದುವೆಯಾದ ಅಮೀರ್ ಖಾನ್

ಪಡೆದುಕೊಂಡ ಮೇಲೆ.. ಊಹಾಪೋಹಗಳ ನಡುವೆ ಆ ನಟನಿಗೆ ಟಾಂಗ್ ಕೊಟ್ರಾ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments