Webdunia - Bharat's app for daily news and videos

Install App

ಅರ್ಜುನ್ ಜನ್ಯಾ ಅನಾರೋಗ್ಯ ಹಿನ್ನಲೆ: ರಾಬರ್ಟ್ ಸಿನಿಮಾ ಅಡಿಯೋ ರಿಲೀಸ್ ಮುಂದಕ್ಕೆ?

Webdunia
ಶುಕ್ರವಾರ, 28 ಫೆಬ್ರವರಿ 2020 (09:21 IST)
ಬೆಂಗಳೂರು: ಸಂಗೀತ ನಿರ್ದೇಶಕ  ಅರ್ಜುನ್ ಜನ್ಯಾ ಹೃದಯಾಘಾತದಿಂದಾಗಿ ಆಸ್ಪತ್ರೆ ಸೇರಿರುವ ಹಿನ್ನಲೆಯಲ್ಲಿ ರಾಬರ್ಟ್ ಸಿನಿಮಾ ಅಡಿಯೋ ಲಾಂಚ್ ಕಾರ್ಯಕ್ರಮ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ.


ಅರ್ಜುನ್ ಜನ್ಯಾಗೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಜಿಯೋಪ್ಲಾಸ್ಟಿಗೊಳಗಾಗಿರುವ ಜನ್ಯಾ ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಆದರೆ ಕೆಲವು ದಿನಗಳ ಮಟ್ಟಿಗೆ ಅವರಿಗೆ ವಿಶ್ರಾಂತಿ ಅಗತ್ಯವಿದೆ. ಆದರೆ ಇದೇ ತಿಂಗಳ ಅಂತ್ಯಕ್ಕೆ ರಾಬರ್ಟ್ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಅವರು ಲೈವ್ ಕನ್ಸರ್ಟ್ ಮಾಡಬೇಕಿತ್ತು. ಆದರೆ ಅನಾರೋಗ್ಯದ ಹಿನ್ನಲೆಯಲ್ಲಿ ಕಾರ್ಯಕ್ರಮ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments