ಅರ್ಜುನ್ ಜನ್ಯಾ ಅನಾರೋಗ್ಯ ಹಿನ್ನಲೆ: ರಾಬರ್ಟ್ ಸಿನಿಮಾ ಅಡಿಯೋ ರಿಲೀಸ್ ಮುಂದಕ್ಕೆ?

Webdunia
ಶುಕ್ರವಾರ, 28 ಫೆಬ್ರವರಿ 2020 (09:21 IST)
ಬೆಂಗಳೂರು: ಸಂಗೀತ ನಿರ್ದೇಶಕ  ಅರ್ಜುನ್ ಜನ್ಯಾ ಹೃದಯಾಘಾತದಿಂದಾಗಿ ಆಸ್ಪತ್ರೆ ಸೇರಿರುವ ಹಿನ್ನಲೆಯಲ್ಲಿ ರಾಬರ್ಟ್ ಸಿನಿಮಾ ಅಡಿಯೋ ಲಾಂಚ್ ಕಾರ್ಯಕ್ರಮ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ.


ಅರ್ಜುನ್ ಜನ್ಯಾಗೆ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಜಿಯೋಪ್ಲಾಸ್ಟಿಗೊಳಗಾಗಿರುವ ಜನ್ಯಾ ಸದ್ಯಕ್ಕೆ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.

ಆದರೆ ಕೆಲವು ದಿನಗಳ ಮಟ್ಟಿಗೆ ಅವರಿಗೆ ವಿಶ್ರಾಂತಿ ಅಗತ್ಯವಿದೆ. ಆದರೆ ಇದೇ ತಿಂಗಳ ಅಂತ್ಯಕ್ಕೆ ರಾಬರ್ಟ್ ಸಿನಿಮಾದ ಅಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಅವರು ಲೈವ್ ಕನ್ಸರ್ಟ್ ಮಾಡಬೇಕಿತ್ತು. ಆದರೆ ಅನಾರೋಗ್ಯದ ಹಿನ್ನಲೆಯಲ್ಲಿ ಕಾರ್ಯಕ್ರಮ ಮುಂದೂಡಿಕೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments