ಅರ್ನಾಬ್ ಗೋಸ್ವಾಮಿ ಬಂಧನದ ವಿರುದ್ಧ ಧ್ವನಿಯೆತ್ತಿದ ನಟ ಅರ್ಜುನ್ ಸರ್ಜಾ

Webdunia
ಬುಧವಾರ, 4 ನವೆಂಬರ್ 2020 (11:42 IST)
ಮುಂಬೈ: ಟಿವಿ ಪತ್ರಕರ್ತ ಅರ್ನಾಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ ಪ್ರಕರಣದ ಬಗ್ಗೆ ಬಹುಭಾಷಾ ನಟ ಅರ್ಜುನ್ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.


‘ಮಾಧ್ಯಮದ ಮೇಲಿನ ದಾಳಿಯನ್ನು ನಾನು ಖಂಡಿಸುತ್ತೇನೆ. ಈ ದೇಶದಲ್ಲಿ ಏನಾಗುತ್ತಿದೆ? ಇದು ಅಕ್ಷರಶಃ ಘೋರ ಕೃತ್ಯ. ತುರ್ತು ಪರಿಸ್ಥಿತಿಯ ದಿನಗಳು ನೆನಪಾಗುತ್ತಿದೆ’ ಎಂದು ಅರ್ಜುನ್ ಸರ್ಜಾ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments