ಚಿರು ಸರ್ಜಾ ಸಾವಿನ ಬಳಿಕ ಮೊದಲ ಬಾರಿಗೆ ಸಂದೇಶ ಬರೆದುಕೊಂಡ ಅರ್ಜುನ್ ಸರ್ಜಾ

Webdunia
ಬುಧವಾರ, 10 ಜೂನ್ 2020 (09:55 IST)
ಬೆಂಗಳೂರು: ಅಳಿಯ ಚಿರಂಜೀವ ಸರ್ಜಾ ಅಕಾಲಿಕ ಮರಣದ ಬಳಿಕ ಮಾವ ಅರ್ಜುನ್ ಸರ್ಜಾ ಇದೇ ಮೊದಲ ಬಾರಿಗೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಭಾವುಕ ಸಂದೇಶ ಬರೆದುಕೊಂಡಿದ್ದಾರೆ.


ಚಿರು ಸರ್ಜಾ ಸಾವಿಗೀಡಾದ ಸುದ್ದಿ ಕೇಳಿಬರುತ್ತಿದ್ದಂತೇ ತಮ್ಮ ಫೇಸ್ ಬುಕ್ ಪ್ರೊಫೈಲ್ ಪುಟ, ಕವರ್ ಪೇಜ್ ನ್ನು ದುಃಖ ಸೂಚಕವಾಗಿ ಕಪ್ಪು ಬಣ್ಣಕ್ಕೆ ಪರಿವರ್ತನೆ ಮಾಡಿದ್ದ ಅರ್ಜುನ್ ಸರ್ಜಾ ಇದೇ ಮೊದಲ ಬಾರಿಗೆ ಚಿರು ಬಗ್ಗೆ ಬರೆದುಕೊಂಡಿದ್ದಾರೆ.

ಚಿರು ಜತೆಗಿನ ಸಂತೋಷದ ಕ್ಷಣದ ಫೋಟೋವೊಂದನ್ನು ತಮ್ಮ ಫೇಸ್ ಬುಕ್ ಮತ್ತು ಇನ್ ಸ್ಟಾಗ್ರಾಂ ಪುಟದಲ್ಲಿ ಪ್ರಕಟಿಸಿರುವ ಅರ್ಜುನ್ ಸರ್ಜಾ ‘ಐ ಮಿಸ್ ಮೈ ಬಾಯ್’ ಎಂದು ಬರೆದುಕೊಂಡಿದ್ದಾರೆ. ಅವರ ಈ ಸಂದೇಶಕ್ಕೆ ಅನೇಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments