ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ

Webdunia
ಭಾನುವಾರ, 24 ಜುಲೈ 2022 (18:09 IST)
ಬೆಂಗಳೂರು: ನಿನ್ನೆಯಷ್ಟೇ ಅನಾರೋಗ್ಯದಿಂದ ನಿಧನರಾಗಿದ್ದ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ ಇಂದು ನೆರವೇರಿದೆ.

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಲಕ್ಷ್ಮೀದೇವಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುತ್ರ ಅರ್ಜುನ್ ಸರ್ಜಾ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿದರು.

ಈ ವೇಳೆ ಮೊಮ್ಮಗ ಧ್ರುವ ಸರ್ಜಾ, ಅವರ ಕುಟುಂಬಸ್ಥರು, ಅರ್ಜುನ್ ಸರ್ಜಾ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಮುಂದಿನ ಸುದ್ದಿ
Show comments