Webdunia - Bharat's app for daily news and videos

Install App

ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ

Webdunia
ಭಾನುವಾರ, 24 ಜುಲೈ 2022 (18:09 IST)
ಬೆಂಗಳೂರು: ನಿನ್ನೆಯಷ್ಟೇ ಅನಾರೋಗ್ಯದಿಂದ ನಿಧನರಾಗಿದ್ದ ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ಅಂತ್ಯಕ್ರಿಯೆ ಇಂದು ನೆರವೇರಿದೆ.

ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿ ಪತಿ ಶಕ್ತಿಪ್ರಸಾದ್ ಸಮಾಧಿ ಪಕ್ಕದಲ್ಲೇ ಲಕ್ಷ್ಮೀದೇವಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಪುತ್ರ ಅರ್ಜುನ್ ಸರ್ಜಾ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿದರು.

ಈ ವೇಳೆ ಮೊಮ್ಮಗ ಧ್ರುವ ಸರ್ಜಾ, ಅವರ ಕುಟುಂಬಸ್ಥರು, ಅರ್ಜುನ್ ಸರ್ಜಾ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು. ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments