Webdunia - Bharat's app for daily news and videos

Install App

ಆಂಜನೇಯನ ತೋರಿಸಲಾಗದ ಬೇಸರದಲ್ಲಿ ನಟ ಅರ್ಜುನ್ ಸರ್ಜಾ

Webdunia
ಮಂಗಳವಾರ, 29 ಜೂನ್ 2021 (14:53 IST)
ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಕುಟುಂಬ ವತಿಯಿಂದ ಚೆನ್ನೈನಲ್ಲಿ ಆಂಜನೇಯ ಸ್ವಾಮಿ ದೇವಾಲಯವೊಂದನ್ನು ಕಟ್ಟಿಸಿದ್ದಾರೆ.


ಈ ದೇವಾಲಯದ ಕುಂಭಾಭಿಷೇಕಕ್ಕೆ ಕನ್ನಡ ನಾಡಿನ ಅಭಿಮಾನಿಗಳನ್ನೂ ಕರೆದು ದೊಡ್ಡದಾಗಿ ಆರಂಭೋತ್ಸವ ಮಾಡಬೇಕೆಂಬುದು ಅವರ ಬಯಕೆಯಾಗಿತ್ತಂತೆ. ಆದರೆ ಕೊರೋನಾ ಕಾರಣದಿಂದ ಅದು ಸಾಧ‍್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಾಗಿದ್ದರೂ ಜುಲೈ 1 ಮತ್ತು 2 ರಂದು ನಡೆಯುವ ಕಾರ್ಯಕ್ರಮವನ್ನು ತಮ್ಮ ಯೂ ಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರ  ವೀಕ್ಷಿಸಿ ತಮ್ಮನ್ನು ಹರಸಬೇಕೆಂದು ಅರ್ಜುನ್ ಸರ್ಜಾ ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments