Select Your Language

Notifications

webdunia
webdunia
webdunia
webdunia

ಚಿರು ಸರ್ಜಾ ಪುಣ್ಯದಿನದಂದು ದೊಡ್ಡ ನಿರ್ಧಾರ ಘೋಷಿಸಿದ ಅರ್ಜುನ್ ಸರ್ಜಾ

ಚಿರು ಸರ್ಜಾ ಪುಣ್ಯದಿನದಂದು ದೊಡ್ಡ ನಿರ್ಧಾರ ಘೋಷಿಸಿದ ಅರ್ಜುನ್ ಸರ್ಜಾ
ಬೆಂಗಳೂರು , ಮಂಗಳವಾರ, 7 ಜೂನ್ 2022 (17:38 IST)
ಬೆಂಗಳೂರು: ಇಂದು ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯತಿಥಿ. ಇಂದು ಸರ್ಜಾ ಕುಟುಂಬಸ್ಥರು ಚಿರು ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಮೇಘನಾ ಮತ್ತು ಕುಟುಂಬಸ್ಥರು ಚಿರು ನೆನೆದು ಭಾವುಕರಾದರು. ಇನ್ನು, ಚಿರು ಸರ್ಜಾ ಎರಡನೇ ವರ್ಷದ ಪುಣ್ಯತಿಥಿಗೆ ಮಾವ ಅರ್ಜುನ್ ಸರ್ಜಾ ಕೂಡಾ ಆಗಮಿಸಿದ್ದರು.

ಈ ವೇಳೆ ಮಾಧ್ಯಮಗಳೊಂದಿಗೆ ಚಿರು ಪುತ್ರ ರಾಯನ್ ಬಗ್ಗೆ ಮಾತನಾಡಿರುವ ಅರ್ಜುನ್ ಸರ್ಜಾ ‘ಚಿರು ಮಗ ನಮಗೆ ನೆಮ್ಮದಿ ಕೊಡುತ್ತಿದ್ದಾನೆ. ಚಿರು ಇಲ್ಲ ಎನ್ನುವ ಕೊರಗು ಸ್ವಲ್ಪ ಕಡಿಮೆ ಮಾಡಿದ್ದಾನೆ. ಚಿರುವನ್ನು ನಾವೇ ಲಾಂಚ್ ಮಾಡಿದ್ದೆವು. ಈಗ ಅವನ ಮಗನನ್ನೂ ನಾವೇ ಲಾಂಚ್ ಮಾಡುತ್ತೇವೆ’ ಎಂದಿದ್ದಾರೆ ಅರ್ಜುನ್ ಸರ್ಜಾ.

Share this Story:

Follow Webdunia kannada

ಮುಂದಿನ ಸುದ್ದಿ

777 ಚಾರ್ಲಿ ಸಿನಿಮಾ ವೀಕ್ಷಿಸಿ ಪ್ರತಿಕ್ರಿಯೆ ಕೊಟ್ಟ ನಟಿ ರಮ್ಯಾ