ಚಿರು ಸರ್ಜಾ ಪುಣ್ಯದಿನದಂದು ದೊಡ್ಡ ನಿರ್ಧಾರ ಘೋಷಿಸಿದ ಅರ್ಜುನ್ ಸರ್ಜಾ

Webdunia
ಮಂಗಳವಾರ, 7 ಜೂನ್ 2022 (17:38 IST)
ಬೆಂಗಳೂರು: ಇಂದು ಚಿರಂಜೀವಿ ಸರ್ಜಾ ಎರಡನೇ ವರ್ಷದ ಪುಣ್ಯತಿಥಿ. ಇಂದು ಸರ್ಜಾ ಕುಟುಂಬಸ್ಥರು ಚಿರು ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ಮೇಘನಾ ಮತ್ತು ಕುಟುಂಬಸ್ಥರು ಚಿರು ನೆನೆದು ಭಾವುಕರಾದರು. ಇನ್ನು, ಚಿರು ಸರ್ಜಾ ಎರಡನೇ ವರ್ಷದ ಪುಣ್ಯತಿಥಿಗೆ ಮಾವ ಅರ್ಜುನ್ ಸರ್ಜಾ ಕೂಡಾ ಆಗಮಿಸಿದ್ದರು.

ಈ ವೇಳೆ ಮಾಧ್ಯಮಗಳೊಂದಿಗೆ ಚಿರು ಪುತ್ರ ರಾಯನ್ ಬಗ್ಗೆ ಮಾತನಾಡಿರುವ ಅರ್ಜುನ್ ಸರ್ಜಾ ‘ಚಿರು ಮಗ ನಮಗೆ ನೆಮ್ಮದಿ ಕೊಡುತ್ತಿದ್ದಾನೆ. ಚಿರು ಇಲ್ಲ ಎನ್ನುವ ಕೊರಗು ಸ್ವಲ್ಪ ಕಡಿಮೆ ಮಾಡಿದ್ದಾನೆ. ಚಿರುವನ್ನು ನಾವೇ ಲಾಂಚ್ ಮಾಡಿದ್ದೆವು. ಈಗ ಅವನ ಮಗನನ್ನೂ ನಾವೇ ಲಾಂಚ್ ಮಾಡುತ್ತೇವೆ’ ಎಂದಿದ್ದಾರೆ ಅರ್ಜುನ್ ಸರ್ಜಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments