Webdunia - Bharat's app for daily news and videos

Install App

ಜ್ಯೂನಿಯರ್ ಚಿರುಗೆ ತಾವು ಕಟ್ಟಿಸಿದ ದೇವಾಲಯ ತೋರಿಸಿದ ಅರ್ಜುನ್ ಸರ್ಜಾ

Webdunia
ಗುರುವಾರ, 8 ಜುಲೈ 2021 (13:09 IST)
ಬೆಂಗಳೂರು: ನಟ ಅರ್ಜುನ್ ಸರ್ಜಾ ಚೆನ್ನೈನಲ್ಲಿ ತಮ್ಮ ಕುಟುಂಬದ ವತಿಯಿಂದ ಕಟ್ಟಿಸಿದ ಆಂಜನೇಯನ ದೇವಾಲಯದ ಕುಂಭಾಭಿಷೇಕ ಇತ್ತೀಚೆಗೆ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬಸ್ಥರೆಲ್ಲರೂ ಭಾಗಿಯಾಗಿದ್ದರು.


ಆದರೆ ಜ್ಯೂನಿಯರ್ ಚಿರು ಸರ್ಜಾ ಮತ್ತು ಮೇಘನಾ ಸರ್ಜಾ ಮಾತ್ರ ಭಾಗಿಯಾಗಿರಲಿಲ್ಲ. ಕೊರೋನಾ ಕಾರಣದಿಂದ ಎಳೆಯ ಮಗುವನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗಿರಲಿಲ್ಲ.

ಆದರೆ ಅರ್ಜುನ್ ಸರ್ಜಾಗೆ ತಮ್ಮ ಮೊಮ್ಮಗನಿಗೆ ಹೇಗಾದರೂ ದೇವಾಲಯ ತೋರಿಸಲೇಬೇಕೆಂದು ಅನಿಸಿತ್ತು. ಇದಕ್ಕಾಗಿ ವಿಡಿಯೋ ಕಾಲ್ ಮುಖಾಂತರವೇ ಆಂಜನೇಯನ ದರ್ಶನ ಮಾಡಿಸಿ ಖುಷಿಪಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments