Webdunia - Bharat's app for daily news and videos

Install App

ಜ್ಯೂನಿಯರ್ ಚಿರುಗೆ ತಾವು ಕಟ್ಟಿಸಿದ ದೇವಾಲಯ ತೋರಿಸಿದ ಅರ್ಜುನ್ ಸರ್ಜಾ

Webdunia
ಗುರುವಾರ, 8 ಜುಲೈ 2021 (13:09 IST)
ಬೆಂಗಳೂರು: ನಟ ಅರ್ಜುನ್ ಸರ್ಜಾ ಚೆನ್ನೈನಲ್ಲಿ ತಮ್ಮ ಕುಟುಂಬದ ವತಿಯಿಂದ ಕಟ್ಟಿಸಿದ ಆಂಜನೇಯನ ದೇವಾಲಯದ ಕುಂಭಾಭಿಷೇಕ ಇತ್ತೀಚೆಗೆ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬಸ್ಥರೆಲ್ಲರೂ ಭಾಗಿಯಾಗಿದ್ದರು.


ಆದರೆ ಜ್ಯೂನಿಯರ್ ಚಿರು ಸರ್ಜಾ ಮತ್ತು ಮೇಘನಾ ಸರ್ಜಾ ಮಾತ್ರ ಭಾಗಿಯಾಗಿರಲಿಲ್ಲ. ಕೊರೋನಾ ಕಾರಣದಿಂದ ಎಳೆಯ ಮಗುವನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗಿರಲಿಲ್ಲ.

ಆದರೆ ಅರ್ಜುನ್ ಸರ್ಜಾಗೆ ತಮ್ಮ ಮೊಮ್ಮಗನಿಗೆ ಹೇಗಾದರೂ ದೇವಾಲಯ ತೋರಿಸಲೇಬೇಕೆಂದು ಅನಿಸಿತ್ತು. ಇದಕ್ಕಾಗಿ ವಿಡಿಯೋ ಕಾಲ್ ಮುಖಾಂತರವೇ ಆಂಜನೇಯನ ದರ್ಶನ ಮಾಡಿಸಿ ಖುಷಿಪಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments