ಜ್ಯೂನಿಯರ್ ಚಿರುಗೆ ತಾವು ಕಟ್ಟಿಸಿದ ದೇವಾಲಯ ತೋರಿಸಿದ ಅರ್ಜುನ್ ಸರ್ಜಾ

Webdunia
ಗುರುವಾರ, 8 ಜುಲೈ 2021 (13:09 IST)
ಬೆಂಗಳೂರು: ನಟ ಅರ್ಜುನ್ ಸರ್ಜಾ ಚೆನ್ನೈನಲ್ಲಿ ತಮ್ಮ ಕುಟುಂಬದ ವತಿಯಿಂದ ಕಟ್ಟಿಸಿದ ಆಂಜನೇಯನ ದೇವಾಲಯದ ಕುಂಭಾಭಿಷೇಕ ಇತ್ತೀಚೆಗೆ ನೆರವೇರಿದೆ. ಈ ಕಾರ್ಯಕ್ರಮದಲ್ಲಿ ಸರ್ಜಾ ಕುಟುಂಬಸ್ಥರೆಲ್ಲರೂ ಭಾಗಿಯಾಗಿದ್ದರು.


ಆದರೆ ಜ್ಯೂನಿಯರ್ ಚಿರು ಸರ್ಜಾ ಮತ್ತು ಮೇಘನಾ ಸರ್ಜಾ ಮಾತ್ರ ಭಾಗಿಯಾಗಿರಲಿಲ್ಲ. ಕೊರೋನಾ ಕಾರಣದಿಂದ ಎಳೆಯ ಮಗುವನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗಲಾಗಿರಲಿಲ್ಲ.

ಆದರೆ ಅರ್ಜುನ್ ಸರ್ಜಾಗೆ ತಮ್ಮ ಮೊಮ್ಮಗನಿಗೆ ಹೇಗಾದರೂ ದೇವಾಲಯ ತೋರಿಸಲೇಬೇಕೆಂದು ಅನಿಸಿತ್ತು. ಇದಕ್ಕಾಗಿ ವಿಡಿಯೋ ಕಾಲ್ ಮುಖಾಂತರವೇ ಆಂಜನೇಯನ ದರ್ಶನ ಮಾಡಿಸಿ ಖುಷಿಪಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ಮುಂದಿನ ಸುದ್ದಿ
Show comments