Webdunia - Bharat's app for daily news and videos

Install App

ಮೀ ಟೂ ಆರೋಪ ಮಾಡಿದ ಶೃತಿ ಹರಿಹರನ್-ಅರ್ಜುನ್ ಸರ್ಜಾ ಮುಖಾಮುಖಿ!

Webdunia
ಮಂಗಳವಾರ, 23 ಅಕ್ಟೋಬರ್ 2018 (09:15 IST)
ಬೆಂಗಳೂರು: ಮೀ ಟೂ ಅಭಿಯಾನದಡಿಯಲ್ಲಿ ಬಹುಭಾಷಾ ತಾರೆ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ನಟಿ ಶೃತಿ ಹರಿಹರನ್ ಪ್ರಕರಣದ ಸಂಧಾನಸಭೆ ಗುರುವಾರ ನಡೆಯುವ ಸಾಧ‍್ಯತೆಯಿದೆ.

ಇಬ್ಬರೂ ಮುಖಾಮುಖಿಯಾಗಿ ಕುಳಿತು ವಾಣಿಜ್ಯಮಂಡಳಿ ಮಧ್ಯಸ್ಥಿಕೆಯಲ್ಲಿ ಸಂಧಾನ ಸಭೆ ನಡೆಯಲಿದೆ ಎಂದು ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡರು ಹೇಳಿದ್ದಾರೆ.

ಈ ಸಭೆಗೆ ಹಿರಿಯ ನಟ ಅಂಬರೀಷ್ ಮಧ್ಯಸ್ಥಿಕೆ ವಹಿಸಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅಂಬರೀಷ್ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ಬಳಿಕ ಸಭೆ ನಡೆಸಿ ಇಬ್ಬರನ್ನೂ ಕರೆಸಿ ಮಾತುಕತೆ ನಡೆಸುವ ಸಾಧ್ಯತೆಯಿದೆ. ಲೈಂಗಿಕ ಕಿರುಕುಳ ಆರೋಪ ಮಾಡಿದ ಶೃತಿ ಹರಿಹರನ್ ವಿರುದ್ಧ ನಟ ಅರ್ಜುನ್ ಸರ್ಜಾ ಮಾವ ಹಿರಿಯ ನಟ ರಾಜೇಶ್ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಶಿವಲಿಂಗಕ್ಕೆ ಪೂಜೆ ಮಾಡುವಾಗ ನಟಿ ಭೂಮಿ ಪೆಡ್ನೇಕರ್‌ ಶೋಕಿಗೆ ನೆಟ್ಟಿಗರಿಂದ ಕ್ಲಾಸ್‌

ರಾಮಾಯಣ ಟ್ರೈಲರ್ ಲಾಂಚ್ ಬೆನ್ನಲ್ಲೇ ಕುತೂಹಲಕಾರಿ ಫೋಟೋ ಹಂಚಿಕೊಂಡ ಯಶ್ ಪತ್ನಿ ರಾಧಿಕಾ ಪಂಡಿತ್

ಮುಂದಿನ ಸುದ್ದಿ