ಮೀ ಟೂ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಜಯ

Webdunia
ಗುರುವಾರ, 13 ಜನವರಿ 2022 (16:56 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿದ್ದ ಮೀ ಟೂ ಪ್ರಕರಣದಲ್ಲಿ ನಟ ಅರ್ಜುನ್ ಸರ್ಜಾಗೆ ಜಯ ಸಿಕ್ಕಿದೆ. ಶ್ರುತಿ ಹರಿಹರನ್ ಮಾಡಿದ್ದ ಆರೋಪಕ್ಕೆ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ಕೋರ್ಟ್ ತಳ್ಳಿ ಹಾಕಿದೆ.

2018 ರಲ್ಲಿ ಸಿನಿಮಾ ಚಿತ್ರೀಕರಣವೊಂದರ ವೇಳೆ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆ ಕಾರಣ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ನ್ಯಾಯಾಲಯವೂ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣ ಕೈ ಬಿಟ್ಟಿದೆ.

ಇದರಿಂದ ಈ ಪ್ರಕರಣದಲ್ಲಿ ಅರ್ಜುನ್ ಸರ್ಜಾಗೆ ಮೇಲುಗೈ ಸಿಕ್ಕಿದೆ. ನ್ಯಾಯಾಲಯವೂ ಪೊಲೀಸರ ರಿಪೋರ್ಟ್ ಒಪ್ಪಿದ್ದರಿಂದ ಅರ್ಜುನ್ ಸರ್ಜಾ ನಿರಪರಾಧಿ ಎಂದು ಸಾಬೀತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜೈಲಿಗೆ ಹೋದ್ಮೇಲೆ ಸುದೀಪ್ ಜಾಸ್ತಿ ನಿಗರಾಡ್ತಾವ್ರೇ ಎಂದಿದ್ದ ಆರ್ಯವರ್ಧನ್ ಗುರೂಜಿ: ಈಗ ತಪ್ಪಾಯ್ತು ಎಂದ್ರು

47ನೇ ವಸಂತಕ್ಕೆ ಕಾಲಿಟ್ಟ ವಿದ್ಯಾ ಬಾಲನ್‌, ಹಿಟ್ ಸಿನಿಮಾಗಳ ವಿವರ ಇಲ್ಲಿದೆ

ಅಶ್ಲೀಲ ಕಾಮೆಂಟ್: ವಿಜಯಲಕ್ಷ್ಮಿ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಇಬ್ಬರನ್ನು ಬಂಧಿಸಿದ ಪೊಲೀಸರು

ಹೊಸ ವರ್ಷಕ್ಕೆ ರಮೇಶ್ ಅರವಿಂದ್ ಅವರ ಈ ಮೂರು ಸ್ಪೂರ್ತಿಯುತ ಮಾತು ಪಾಲಿಸಿದರೆ ಸಕ್ಸಸ್ ಖಂಡಿತಾ

ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಕಾಯುತ್ತಿದ್ದವರಿಗೆ ಬಿಗ್‌ಶಾಕ್‌: ಮಥುರಾದಲ್ಲಿ ನ್ಯೂ ಇಯರ್ ಕಾರ್ಯಕ್ರಮ ರದ್ದು

ಮುಂದಿನ ಸುದ್ದಿ