Webdunia - Bharat's app for daily news and videos

Install App

ಚಿರು ಸರ್ಜಾ ಕೊನೆಯ ಸಿನಿಮಾಗೆ ವಿಶ್ ಮಾಡಿದ ಅರ್ಜುನ್ ಸರ್ಜಾ

Webdunia
ಗುರುವಾರ, 5 ಅಕ್ಟೋಬರ್ 2023 (17:46 IST)
ಬೆಂಗಳೂರು: ಚಿರಂಜೀವಿ ಸರ್ಜಾ ಕೊನೆಯ ಸಿನಿಮಾ ರಾಜಮಾರ್ತಂಡ ನಾಳೆ ರಾಜ್ಯಾದ್ಯಂತ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಈ ಸಿನಿಮಾದಲ್ಲಿ ಚಿರು ನಟಿಸಿದ್ದು ಮಾತ್ರ. ಡಬ್ಬಿಂಗ್ ಮಾಡುವ ಮೊದಲೇ ಅವರು ನಿಧನರಾಗಿದ್ದರು. ಹೀಗಾಗಿ ಚಿರು ಪಾತ್ರಕ್ಕೆ ಸಹೋದರ ಧ್ರುವ ಡಬ್ಬಿಂಗ್ ಮಾಡಿದ್ದಾರೆ.

ಈ ಸಿನಿಮಾ ಬಿಡುಗಡೆ ಹಿನ್ನಲೆಯಲ್ಲಿ ಇಡೀ ಸರ್ಜಾ ಕುಟುಂಬ ಸಿನಿಮಾ ತಂಡದ ಬೆನ್ನಿಗೆ ನಿಂತಿದೆ. ಚಿತ್ರ ನೋಡುವಂತೆ ಚಿರು ಮಾವ, ಬಹುಭಾಷಾ ನಟ ಅರ್ಜುನ್ ಸರ್ಜಾ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಾಹಸಸಿಂಹ ವಿಷ್ಣುವರ್ದನ್ ಸ್ಮಾರಕಕ್ಕಾಗಿ ಕಿಚ್ಚ ಸುದೀಪ್ ಜಾಗ ಖರೀದಿ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ಮುಂದಿನ ಸುದ್ದಿ
Show comments