Select Your Language

Notifications

webdunia
webdunia
webdunia
webdunia

ಶಾಕಿಂಗ್ ನ್ಯೂಸ್ ಬಂದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದ ಅರುಣ್ ಸಾಗರ್

ಶಾಕಿಂಗ್ ನ್ಯೂಸ್ ಬಂದ  ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದ ಅರುಣ್ ಸಾಗರ್
ಬೆಂಗಳೂರು , ಮಂಗಳವಾರ, 20 ಡಿಸೆಂಬರ್ 2022 (10:25 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಸೀಸನ್ 9 ರ ಸ್ಪರ್ಧಿ ಅರುಣ್ ಸಾಗರ್ ದಿಡೀರ್ ಆಗಿ ಮನೆಯಿಂದ ಹೊರಬಂದಿದ್ದಾರೆ. ಇದಕ್ಕೆ ಕಾರಣ ಅವರಿಗೆ ಮನೆಯಿಂದ ಬಂದ ಸುದ್ದಿ.

ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಗಲ್ಲಕ್ಕೆ ಪೆಟ್ಟು ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಂದೆಯನ್ನು ನೋಡಬೇಕೆಂದು ಮಗಳು ಬಯಸಿದ್ದಾಳೆ ಎಂಬ ಸುದ್ದಿಯನ್ನು ಅರುಣ್ ಸಾಗರ್ ಗೆ ನೀಡಲಾಯಿತು. ಈ ಹಿನ್ನಲೆಯಲ್ಲಿ ಅವರು ದಿಡೀರ್ ಹೊರಬಂದಿದ್ದಾರೆ. ಅವರು ಮನೆಗೆ ವಾಪಸ್ ಬರುತ್ತಾರಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಿಗ್ ಬಾಸ್ ಮುಕ್ತಾಯವಾಗಲು ಇನ್ನು ಎರಡು ವಾರ ಬಾಕಿಯಿದೆ. ಹೀಗಾಗಿ ಅರುಣ್ ಸಾಗರ್ ಗೆ ಬಿಗ್ ಬಾಸ್ ಮತ್ತೊಂದು ಅವಕಾಶ ನೀಡಲಿದೆಯೇ ಎಂದು ಕಾದುನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿವರಾಜ್ ಕುಮಾರ್ ಗೆ ಟಗರು ಗಿಫ್ಟ್ ಕೊಟ್ಟ ಅಭಿಮಾನಿ