Webdunia - Bharat's app for daily news and videos

Install App

ಶಾಕಿಂಗ್ ನ್ಯೂಸ್ ಬಂದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದ ಹೊರಬಂದ ಅರುಣ್ ಸಾಗರ್

Webdunia
ಮಂಗಳವಾರ, 20 ಡಿಸೆಂಬರ್ 2022 (10:25 IST)
Photo Courtesy: Twitter
ಬೆಂಗಳೂರು: ಬಿಗ್ ಬಾಸ್ ಸೀಸನ್ 9 ರ ಸ್ಪರ್ಧಿ ಅರುಣ್ ಸಾಗರ್ ದಿಡೀರ್ ಆಗಿ ಮನೆಯಿಂದ ಹೊರಬಂದಿದ್ದಾರೆ. ಇದಕ್ಕೆ ಕಾರಣ ಅವರಿಗೆ ಮನೆಯಿಂದ ಬಂದ ಸುದ್ದಿ.

ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಗಲ್ಲಕ್ಕೆ ಪೆಟ್ಟು ಮಾಡಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಂದೆಯನ್ನು ನೋಡಬೇಕೆಂದು ಮಗಳು ಬಯಸಿದ್ದಾಳೆ ಎಂಬ ಸುದ್ದಿಯನ್ನು ಅರುಣ್ ಸಾಗರ್ ಗೆ ನೀಡಲಾಯಿತು. ಈ ಹಿನ್ನಲೆಯಲ್ಲಿ ಅವರು ದಿಡೀರ್ ಹೊರಬಂದಿದ್ದಾರೆ. ಅವರು ಮನೆಗೆ ವಾಪಸ್ ಬರುತ್ತಾರಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಬಿಗ್ ಬಾಸ್ ಮುಕ್ತಾಯವಾಗಲು ಇನ್ನು ಎರಡು ವಾರ ಬಾಕಿಯಿದೆ. ಹೀಗಾಗಿ ಅರುಣ್ ಸಾಗರ್ ಗೆ ಬಿಗ್ ಬಾಸ್ ಮತ್ತೊಂದು ಅವಕಾಶ ನೀಡಲಿದೆಯೇ ಎಂದು ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣು ಸಮಾಧಿ ಏಕಾಏಕಿ ತೆರವಿಗೆ ರಿಷಭ್‌ ಶೆಟ್ಟಿ ಖಂಡನೆ: ಕಲಾಸೇವೆಗೆ ಅಗೌರವ ಎಂದು ಡಿವೈನ್ ಸ್ಟಾರ್‌ ಬೇಸರ

ರಾಖಿ ಕಟ್ಟದೆಯೇ ದರ್ಶನ್‌ಗೆ ರಕ್ಷಾ ಬಂಧನದ ಶುಭಕೋರಿದ ನಟಿ ಸೋನಲ್ ಮೊಂಥೆರೋ

ಕಿಚ್ಚ ಸುದೀಪ್ ಭಾವುಕ ಪೋಸ್ಟ್ : ಸಂಕಟ ಆಗ್ತಿದೆ ಎಂದಿದ್ದೇಕೆ ಕಿಚ್ಚ

ಶಂಕಿತ ಡೆಂಗ್ಯೂ ಜ್ವರಕ್ಕೆ ಕರಾವಳಿಯ ಪ್ರತಿಭಾನ್ವಿತ ಕಲಾವಿದ ಬಲಿ

ಸುಬ್ರಹ್ಮಣ್ಯ ಭೇಟಿ ಬೆನ್ನಲ್ಲೇ ಗುಡ್‌ನ್ಯೂಸ್‌ ಕೊಟ್ರಾ ವಿಕ್ಕಿ, ಕತ್ರಿನಾ ಕೈಫ್ ಜೋಡಿ

ಮುಂದಿನ ಸುದ್ದಿ
Show comments