Webdunia - Bharat's app for daily news and videos

Install App

ಬೊಂಬೆ ಹೇಳುತೈತೆ ಹಾಡಿನ ವೇಳೆ ಅರ್ಧದಲ್ಲೇ ವೇದಿಕೆಯಿಂದ ಹೊರನಡೆದ ಅಶ್ವಿನಿ

Webdunia
ಶನಿವಾರ, 22 ಅಕ್ಟೋಬರ್ 2022 (08:30 IST)
Photo Courtesy: Twitter
ಬೆಂಗಳೂರು: ಗಂಧದ ಗುಡಿ ಪ್ರಿ ರಿಲೀಸ್ ಈವೆಂಟ್ ಹಲವು ಭಾವುಕ ಕ್ಷಣಗಳಿಗೆ ಕಾರಣವಾಯಿತು. ಅದರಲ್ಲೂ ಪುನೀತ್ ಬಗ್ಗೆ ಹೇಳುವಾಗ ಅಶ್ವಿನಿ ಭಾವುಕರಾಗುತ್ತಿದ್ದರು.

ಇನ್ನು, ವಿಜಯ್ ಪ್ರಕಾಶ್ ವೇದಿಕೆ ಮೇಲೆ ಬೊಂಬೆ ಹೇಳುತೈತೆ ಹಾಡನ್ನು ಹಾಡಿದರು. ಕೊನೆಯಲ್ಲಿ ಶಿವಣ್ಣ ನೇತೃತ್ವದಲ್ಲಿ ಇಡೀ ಡಾ.ರಾಜ್ ಕುಟುಂಬ ವೇದಿಕೆಗೆ ಬಂದು ಹಾಡಿಗೆ ಧ್ವನಿಗೂಡಿಸಿತು.

ವೇದಿಕೆಗೆ ಬರುವಾಗಲೇ ಭಾವುಕರಾಗಿ ಬಂದ ಅಶ್ವಿನಿ ಆ ಹಾಡನ್ನು ಹಾಡುತ್ತಿದ್ದಂತೇ ಬಿಕ್ಕಿ ಬಿಕ್ಕಿ ಅತ್ತರು. ಕೊನೆಗೆ ಅಳು ತಡೆಯಲಾಗದೇ ಮಧ್ಯದಿಂದಲೇ ಎದ್ದು ವೇದಿಕೆಯಿಂದ ತೆರಳಿದರು.  ಈ ಕ್ಷಣ ಎಲ್ಲರ ಕಣ್ಣಂಚು ಒದ್ದೆ ಮಾಡಿತು.


-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments