Webdunia - Bharat's app for daily news and videos

Install App

ಅಪ್ಪು ಕನಸೊಂದು ನನಸಾಗಲಿದೆ: ಅಶ್ವಿನಿ ಪುನೀತ್ ಘೋಷಣೆ

Webdunia
ಗುರುವಾರ, 25 ನವೆಂಬರ್ 2021 (10:10 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನಕ್ಕೂ ಮೊದಲು ಡಾಕ್ಯುಮೆಂಟರಿಯೊಂದನ್ನು ಮಾಡಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಅದರ ಬಗ್ಗೆ ಇದೀಗ ಪುನೀತ್ ಪತ್ನಿ ಅಶ್ವಿನಿ ಮಹತ್ವದ ಘೋಷಣೆ ಮಾಡಿದ್ದಾರೆ.

‘ಗಂಧದ ಗುಡಿ’ ಎಂಬ ಟೈಟಲ್ ನ ಡಾಕ್ಯುಮೆಂಟರಿ ಸಿದ್ಧಪಡಿಸಿದ್ದ ಪುನೀತ್ ಸ್ವತಃ ತಾವೇ ಅಭಿನಯಿಸಿದ್ದರು. ಈ ಡಾಕ್ಯುಮೆಂಟರಿ ಕುರಿತಾಗಿ ತಮ್ಮ ಆಪ್ತರಲ್ಲಿ ಹೇಳಿಕೊಂಡಿದ್ದರು. ಎಲ್ಲಾ ಅಂದುಕೊಂಡಂತೇ ಆಗಿದ್ದರೆ ನವಂಬರ್ 1 ರಂದು ಸಿಎಂ ಬೊಮ್ಮಾಯಿ ಕೈಯಲ್ಲಿ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಿದ್ದರು.

ಆದರೆ ಅದೇ ಸಮಯಕ್ಕೆ ಪುನೀತ್ ತೀರಿಕೊಂಡಿದ್ದರಿಂದ ಅವರ ಕನಸು ಕನಸಾಗಿಯೇ ಉಳಿಯಿತು. ಆದರೆ ಪುನೀತ್ ಕನಸನ್ನು ನನಸು ಮಾಡಲು ಅಶ್ವಿನಿ ನಿರ್ಧರಿಸಿದ್ದಾರೆ. ಆ ಡಾಕ್ಯಮೆಂಟರಿ ಪುನೀತ್ ಕನಸಾಗಿತ್ತು. ಎಲ್ಲಾ ಸರಿ ಹೋಗಿದ್ದರೆ ನವಂಬರ್ 1 ರಂದು ಇದು ಬಿಡುಗಡೆಯಾಗಬೇಕಿತ್ತು. ಆದರೆ ಆ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೇ ನಿಮ್ಮೆದುರು ನನಸಾಗಿಸುವ ಜವಾಬ್ಧಾರಿ ನಮ್ಮದು. ಇಲ್ಲಿಯವರೆಗೆ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಅಭಾರಿ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments