ಸೆಲ್ಫಿಗಾಗಿ ‘ನಾಗಿಣಿ’ಯ ನಾಯಕನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

Webdunia
ಶುಕ್ರವಾರ, 8 ಡಿಸೆಂಬರ್ 2017 (09:50 IST)
ಬೆಂಗಳೂರು: ಜನರಿಗೆ ನಟ-ನಟಿಯರ ಜತೆ ಸೆಲ್ಫಿ ತೆಗೆದುಕೊಳ್ಳುವುದೆಂದರೆ ಅದೇನೋ ಕ್ರೇಜ್. ಈ ಸೆಲ್ಫಿ ಹುಚ್ಚಿನಿಂದ ಸಾಕಷ್ಟು ಅವಾಂತರಗಳು ಆಗಿವೆ. ಈಗ ಅಂತದ್ದೇ ಮತ್ತೊಂದು ಘಟನೆ ವಿಜಯನಗರದ ಮಾರುತಿ ಮಂದಿರದ ಬಳಿ ನಡೆದಿದೆ.


ಕಿರುತೆರೆಯ ‘ನಾಗಿಣಿ’ ಧಾರಾವಾಹಿ ನಾಯಕ ದೀಕ್ಷಿತ್ ಮೇಲೆ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಸೆಲ್ಫಿ ನೀಡಲು ನಿರಾಕರಿಸಿದ್ದಕ್ಕೆ ನಾಗಿಣಿ ಧಾರವಾಹಿಯ ನಾಯಕ ದೀಕ್ಷಿತ್  ಅವರ ಕಾರಿನ ಗಾಜನ್ನು ಪುಡಿ ಮಾಡಲಾಗಿದೆ


ದೀಕ್ಷಿತ್ ಜತೆ ಸೆಲ್ಫಿ ತೆಗೆಸಿಕೊಳ್ಳಬೇಕೆಂದು ಪಲ್ಸರ್ ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದರು ಮೂವರು ದುಷ್ಕರ್ಮಿಗಳು. ಕುಡಿದ ಅಮಲಿನಲ್ಲಿ ದೀಕ್ಷಿತ್ ಗೆ ನಿಂದಿಸಿ ಹಲ್ಲೆ ಮಾಡಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ದೀಕ್ಷಿತ್  ದೂರು ದಾಖಲಿಸಿದ್ದಾರೆ. ಪೊಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೂರನೇ ಮದುವೆಗೆ ಸಜ್ಜಾಗುತ್ತಿರುವ ಅಮೀರ್ ಖಾನ್ ಕಾಲೆಳೆದ ಕಾಜೋಲ್

ರಶ್ಮಿಕಾ ಮಂದಣ್ಣಗೆ ಜೀವನದಲ್ಲಿ ಅತ್ಯಂತ ಖುಷಿ ಕೊಟ್ಟ ಕೆಲಸ ಯಾವುದು ಗೊತ್ತಾ, ಉತ್ತರ ಇಲ್ಲಿದೆ

ತಮಿಳು ಸಿಎಂ ವಿಜಯ್ ಸಂಗೀತಾ ನಡುವೆ ಎಲ್ಲವೂ ಸರಿಹೋಯ್ತು ಅನ್ನುವುದು ಬರೀ ಸುಳ್ಳು

ಕುಂಕುಮ ಭಾಗ್ಯ ಸೀರಿಯಲ್ ನಟಿ ಸಂಚಿತಾ ಉಗಲೆ ನೇಣಿಗೆ ಶರಣು, ಅಭಿಮಾನಿಗಳಿಗೆ ಆಘಾತ

ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ದೇವರ ಮೊರೆ ಹೋದ ನಟ ದೊಡ್ಡಣ್ಣ

ಮುಂದಿನ ಸುದ್ದಿ
Show comments