Webdunia - Bharat's app for daily news and videos

Install App

ಸುಂಟರಗಾಳಿ ನಿರ್ಮಾಪಕನ ಕೊಲೆ ಯತ್ನ

Webdunia
ಶುಕ್ರವಾರ, 13 ನವೆಂಬರ್ 2015 (12:45 IST)
ಕನ್ನಡ ಸಿನಿಮಾ ನಿರ್ಮಾಪಕರೊಬ್ಬರನ್ನು ಹತ್ಯೆ ಮಾಡಲೆತ್ನಿಸಿದ ಘಟನೆ ಬೆಂಗಳೂರಿನ ಸುಬ್ರಮಣ್ಯನಗರದಲ್ಲಿ ನಡೆದಿದೆ.

 
ದರ್ಶನ ಅಭಿನಯದ ಸುಂಟರಗಾಳಿ ಸೇರಿದಂತೆ ಹಲವು ಕನ್ನಡ ಚಿತ್ರಗಳನ್ನು ನಿರ್ಮಿಸಿರುವ ಕಡೂರು ಉಮೇಶ್ ಅವರೇ ಹಲ್ಲೆಗೊಳಗಾದ ನಿರ್ಮಾಪಕರಾಗಿದ್ದು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಈ ಕೊಲೆ ಯತ್ನ ನಡೆದಿದೆ ಎನ್ನಲಾಗುತ್ತಿದೆ.
 
ನಿನ್ನೆ ರಾತ್ರಿ ಮನೆಯಲ್ಲಿ ಉಮೇಶ್ ತಮ್ಮ ನಿವಾಸದಲ್ಲಿ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಒಳ ನುಗ್ಗಿದ ಐದು ಜನರಿದ್ದ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. 
 
ಮಾರಣಾಂತಿಕವಾಗಿ ಗಾಯಗೊಂಡ ಉಮೇಶ್ ಅವರನ್ನು ಕುಟುಂಬದವರು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದು, ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
 
ಅಳಿಯ ಮಹೇಶ್‍ ಈ ಕೃತ್ಯದ ರೂವಾರಿ ನಡೆದಿದೆ ಎಂದು ಉಮೇಶ್ ಕುಟುಂಬಸ್ಥರು ದೂರಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments