Webdunia - Bharat's app for daily news and videos

Install App

ಬೆಳಗೆದ್ದು ಮೋಡಿಯ ಮಾಡಲು ಮತ್ತೆ ಬರ್ತಿದ್ದಾರೆ ರಕ್ಷಿತ್ ಶೆಟ್ಟಿಯ ಈ ಫೇವರಿಟ್ ಜೋಡಿ

Webdunia
ಗುರುವಾರ, 12 ಡಿಸೆಂಬರ್ 2019 (08:59 IST)
ಬೆಂಗಳೂರು: ಕಿರಿಕ್ ಪಾರ್ಟಿಯಲ್ಲಿ ಬೆಳಗೆದ್ದು ಯಾರ ಮುಖವಾ ಹಾಡು ಆ ಸಿನಿಮಾ ಬಗ್ಗೆ ಕುತೂಹಲ ಹುಟ್ಟುವಂತೆ ಮಾಡಿತ್ತು. ಆ ಹಾಡಿನ ಮೋಡಿಯನ್ನು ಮತ್ತೆ ಮಾಡಲು ಹೊರಟಿದ್ದಾರೆ ರಕ್ಷಿತ್ ಶೆಟ್ಟಿ.


ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾಗೂ ಅಜನೀಶ್ ಬಿ ಅವರದ್ದೇ ಸಂಗೀತ. ಅಂದು ಬೆಳಗೆದ್ದು ಹಾಡು ಮಾಡಿದ್ದ ಅಜನೀಶ್ ಮತ್ತೆ ವಿಜಯ್ ಪ್ರಕಾಶ್ ಕಾಂಬಿನೇಶನ್ ಇಂದು ‘ಅವನೇ..’ ಸಿನಿಮಾಗಾಗಿ ಮಾಡಿದ ಮೊದಲ ಹಾಡು ಇಂದು ರಿಲೀಸ್ ಆಗುತ್ತಿದೆ.

ವಿಜಯ್ ಪ್ರಕಾಶ್ ಅವನೇ ಶ್ರೀಮನ್ನಾರಾಯಣನಿಗಾಗಿ ಹಾಡಿದ ಮೊದಲ ಹಾಡನ್ನು ನಾಗಾರ್ಜುನ ಶರ್ಮಾ ಬರೆದಿದ್ದಾರೆ. ಅದೇ ಟೀಮ್ ಅಂದು ಮಾಡಿದ ಮ್ಯಾಜಿಕ್ ಮತ್ತೆ ಮಾಡುತ್ತಾ ಎಂದು ಕಾದುನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments