Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿ ‘ಅವನೇ ಶ್ರೀಮನ್ನಾರಾಯಣ’ ಪ್ರಚಾರ ಶುರು

Webdunia
ಶುಕ್ರವಾರ, 4 ಅಕ್ಟೋಬರ್ 2019 (08:46 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸಿನಿಮಾ ಬಹಳ ದಿನಗಳ ನಂತರ ತೆರೆ ಕಾಣುತ್ತಿದೆ. ಬಹುನಿರೀಕ್ಷಿತ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ಬಿಡುಗಡೆ ಮುಂದಿನ ತಿಂಗಳು ಎಂದು ಚಿತ್ರತಂಡ ಘೋಷಿಸಿದೆ.


ಕೆಜಿಎಫ್, ಪೈಲ್ವಾನ್ ನಂತರ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವ ಕನ್ನಡ ಸಿನಿಮಾ ಇದಾಗಿದ್ದು, ಈ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದೆ. ಕಿರಿಕ್ ಪಾರ್ಟಿ ಬಳಿಕ ರಕ್ಷಿತ್ ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗುತ್ತಿರುವುದು ಇದೇ ಮೊದಲು.

ನಾಡಹಬ್ಬ ದಸರಾ ಸಂದರ್ಭದಲ್ಲಿ ಚಿತ್ರತಂಡ ಪ್ರಚಾರ ಕೆಲಸಕ್ಕೆ ಚಾಲನೆ ನೀಡಿದ್ದು, ಮುಂದಿನ ತಿಂಗಳು ಸಿನಿಮಾ ರಿಲೀಸ್ ಎಂದು ಘೋಷಿಸಿದೆ. ತೆಲುಗು ಮತ್ತು ಮಲಯಾಳಂನಲ್ಲಿ ಪ್ರಚಾರ ಕೆಲಸ ಈಗಾಗಲೇ ಶುರುವಾಗಿದೆ. ಇದಕ್ಕಾಗಿ ಈಗಾಗಲೇ ಚಿತ್ರತಂಡದ ಜತೆಗೆ ರಕ್ಷಿತ್ ಶೆಟ್ಟಿ ಕೇರಳ, ಹೈದರಾಬಾದ್ ಎಂದು ಓಡಾಡುತ್ತಿದ್ದಾರೆ. ಬಿಡುಗಡೆ ದಿನಾಂಕ ಸದ್ಯದಲ್ಲೇ ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments