Webdunia - Bharat's app for daily news and videos

Install App

ತೆಲುಗಿನಲ್ಲಿ ಅವನೇ ಶ್ರೀಮನ್ನಾರಾಯಣನಿಗೆ ಸಿಕ್ಕ ಪ್ರತಿಕ್ರಿಯೆ ನೋಡಿದರೆ ಶಾಕ್ ಆಗ್ತೀರಾ!

Webdunia
ಗುರುವಾರ, 2 ಜನವರಿ 2020 (11:31 IST)
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಕನ್ನಡದಲ್ಲಿ ಭರ್ಜರಿ ಹಿಟ್ ಆದ ಬಳಿಕ ತೆಲುಗಿನಲ್ಲೂ ಬಿಡುಗಡೆಯಾಗಿದೆ. ಈ ಸಿನಿಮಾಗೆ ತೆಲುಗು ಪ್ರೇಕ್ಷಕರು ಕೊಟ್ಟ ಪ್ರತಿಕ್ರಿಯೆ ನಿಜಕ್ಕೂ ರಕ್ಷಿತ್ ಶೆಟ್ಟಿ ಮೊಗದಲ್ಲಿ ನಗೆ ಅರಳಿಸಿದೆ.


ಅವನೇ ಶ್ರೀಮನ್ನಾರಾಯಣ ಸಿನಿಮಾ ತೆಲುಗಿನಲ್ಲಿ ಅತಡೇ ನಾರಾಯಣ ಎಂಬ ಟೈಟಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಇದು ಸಾಮಾನ್ಯ ಸಿನಿಮಾಗಿಂತ ವ್ಯತ್ಯಸ್ಥವಾಗಿದೆ ಎಂದು ಹೊಗಳಿದ್ದಾರೆ.

ಸಾಮಾನ್ಯ ಸಿನಿಮಾಗಳಲ್ಲಿ ಹೀರೋ ಆಕಾಶದೆತ್ತರಕ್ಕೆ ವಿಲನ್ ಗಳನ್ನು ಹೊಡೆದು ಉರುಳಿಸುತ್ತಾನೆ. ಆದರೆ ಇಲ್ಲಿ ಅದಕ್ಕಿಂತ ಭಿನ್ನವಾಗಿ ಚಿತ್ರಿಸಲಾಗಿದೆ. ನಿಜಕ್ಕೂ ರಕ್ಷಿತ್ ಶೆಟ್ಟಿ ಮನರಂಜನೆ ಕೊಡುತ್ತಾರೆ. ತೆಲುಗಿನಲ್ಲೂ ಅವರಿಗೊಂದು ಮಾರ್ಕೆಟ್ ಸೃಷ್ಟಿಯಾಗೋದು ಖಂಡಿತಾ ಎಂದು ಟ್ವಿಟರಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ರಕ್ಷಿತ್ ಶೆಟ್ಟಿ ಮತ್ತು ಬಳಗ ಶ್ರಮಕ್ಕೆ ಸರಿಯಾದ ಪ್ರತಿಫಲ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments