Webdunia - Bharat's app for daily news and videos

Install App

ತೆಲುಗಿನಲ್ಲಿ ಅವನೇ ಶ್ರೀಮನ್ನಾರಾಯಣನಿಗೆ ಸಿಕ್ಕ ಪ್ರತಿಕ್ರಿಯೆ ನೋಡಿದರೆ ಶಾಕ್ ಆಗ್ತೀರಾ!

Webdunia
ಗುರುವಾರ, 2 ಜನವರಿ 2020 (11:31 IST)
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಕನ್ನಡದಲ್ಲಿ ಭರ್ಜರಿ ಹಿಟ್ ಆದ ಬಳಿಕ ತೆಲುಗಿನಲ್ಲೂ ಬಿಡುಗಡೆಯಾಗಿದೆ. ಈ ಸಿನಿಮಾಗೆ ತೆಲುಗು ಪ್ರೇಕ್ಷಕರು ಕೊಟ್ಟ ಪ್ರತಿಕ್ರಿಯೆ ನಿಜಕ್ಕೂ ರಕ್ಷಿತ್ ಶೆಟ್ಟಿ ಮೊಗದಲ್ಲಿ ನಗೆ ಅರಳಿಸಿದೆ.


ಅವನೇ ಶ್ರೀಮನ್ನಾರಾಯಣ ಸಿನಿಮಾ ತೆಲುಗಿನಲ್ಲಿ ಅತಡೇ ನಾರಾಯಣ ಎಂಬ ಟೈಟಲ್ ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾ ನೋಡಿದ ಪ್ರೇಕ್ಷಕರು ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿದ್ದು, ಇದು ಸಾಮಾನ್ಯ ಸಿನಿಮಾಗಿಂತ ವ್ಯತ್ಯಸ್ಥವಾಗಿದೆ ಎಂದು ಹೊಗಳಿದ್ದಾರೆ.

ಸಾಮಾನ್ಯ ಸಿನಿಮಾಗಳಲ್ಲಿ ಹೀರೋ ಆಕಾಶದೆತ್ತರಕ್ಕೆ ವಿಲನ್ ಗಳನ್ನು ಹೊಡೆದು ಉರುಳಿಸುತ್ತಾನೆ. ಆದರೆ ಇಲ್ಲಿ ಅದಕ್ಕಿಂತ ಭಿನ್ನವಾಗಿ ಚಿತ್ರಿಸಲಾಗಿದೆ. ನಿಜಕ್ಕೂ ರಕ್ಷಿತ್ ಶೆಟ್ಟಿ ಮನರಂಜನೆ ಕೊಡುತ್ತಾರೆ. ತೆಲುಗಿನಲ್ಲೂ ಅವರಿಗೊಂದು ಮಾರ್ಕೆಟ್ ಸೃಷ್ಟಿಯಾಗೋದು ಖಂಡಿತಾ ಎಂದು ಟ್ವಿಟರಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದು ರಕ್ಷಿತ್ ಶೆಟ್ಟಿ ಮತ್ತು ಬಳಗ ಶ್ರಮಕ್ಕೆ ಸರಿಯಾದ ಪ್ರತಿಫಲ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments