Webdunia - Bharat's app for daily news and videos

Install App

ಯುರೋಪ್ ಗೂ ತಲುಪಿದ ಅವನೇ ಶ್ರೀಮನ್ನಾರಾಯಣ ಯಾತ್ರೆ

Webdunia
ಗುರುವಾರ, 16 ಜನವರಿ 2020 (09:57 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ‍್ರೀಮನ್ನಾರಾಯಣ ಸಿನಿಮಾ ಹೊರದೇಶದಲ್ಲೂ ಮೋಡಿಮಾಡುತ್ತಿದೆ. ಮಲೇಷ್ಯಾ, ಕೌಲಾಲಂಪುರದಲ್ಲಿ ಬಿಡುಗಡೆಯಾಗಿ ಇದೀಗ ದುಬೈ, ಯುರೋಪ್ ಗೂ ಕಾಲಿಡುತ್ತಿದೆ.


ಈ ವಾರಂತ್ಯದಲ್ಲಿ ದುಬೈ ಮತ್ತು ಸ್ಕಾಟ್ ಲ್ಯಾಂಡ್, ಐರ್ಲೆಂಡ್ ಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಆನ್ ಲೈನ್ ಬುಕಿಂಗ್ ಕೂಡಾ ಪ್ರಾರಂಭವಾಗಿದೆ.

ಈ ಭಾನುವಾರ ಸ್ಕಾಟ್ ಲ್ಯಾಂಡ್ ಮತ್ತು ಐರ್ಲೆಂಡ್ ನಲ್ಲಿ ಒಂದು ಶೋ ನಡೆಯಲಿದೆ. ಈಗಾಗಲೇ ಮಲೇಷ್ಯಾ, ಕೌಲಾಲಂಪುರದಿಂದ ಉತ್ತಮ ಪ್ರತಿಕ್ರಿಯೆ ಕೇಳಿಬಂದಿದೆ. ಹಿಂದಿಯಲ್ಲಿ ಯಾವಾಗ ಬಿಡುಗಡೆ ಮಾಡುತ್ತೀರಿ ಎಂದು ಪ್ರೇಕ್ಷಕರೇ ಕೇಳುತ್ತಿದ್ದಾರೆ. ಒಟ್ಟಾರೆ ಅವನೇ ಶ್ರೀಮನ್ನಾರಾಯಣ ರಕ್ಷಿತ್ ಮೊಗದಲ್ಲಿ ಖುಷಿ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನುಷ್ಯರು ಬಣ್ಣ ಬದಲಾಯಿಸಿದರೇನು.. ದರ್ಶನ್ ಗೆ ಟಾಂಗ್ ಕೊಟ್ಟರಾ ಪವಿತ್ರಾ ಗೌಡ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ಮುಂದಿನ ಸುದ್ದಿ
Show comments