ಮರಿ ಆನೆಗೆ ಪುನೀತ್ ಹೆಸರಿಟ್ಟು ವಿಶಿಷ್ಟ ಗೌರವ

Webdunia
ಬುಧವಾರ, 10 ನವೆಂಬರ್ 2021 (17:15 IST)
ಬೆಂಗಳೂರು: ಶಿವಮೊಗ್ಗದ ಸಕ್ರೆಬೈಲು ಆನೆಎ ಬಿಡಾರದ ಮರಿಯಾನೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಟ್ಟು ಗೌರವಿಸಲಾಗಿದೆ.

ಕಾರಣ, ಕೆಲವು ದಿನಗಳ ಹಿಂದೆ ಪುನೀತ್ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆಂದು ಇಲ್ಲಿಗೆ ಬಂದಾಗ ಮರಿ ಆನೆಯೊಂದನ್ನು ಮುದ್ದಿಸಿದ್ದರು. ಆ ಮರಿ ಆನೆಗೆ ಈಗ ಅರಣ್ಯ ಇಲಾಖೆ ಪುನೀತ್ ಹೆಸರಿಟ್ಟು ಗೌರವ ಸೂಚಿಸಿದೆ.

ಈ ಮೂಲಕ ಅಗಲಿದ ನಟನಿಗೆ ಅರಣ್ಯ ಇಲಾಖೆ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದೆ. ಇದುವರೆಗೆ ಯಾವ ಮರಿ ಆನೆಗೂ ಚಿತ್ರನಟರ ಹೆಸರಿಟ್ಟಿರಲಿಲ್ಲ ಎಂಬುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments