Webdunia - Bharat's app for daily news and videos

Install App

ಮರಿ ಆನೆಗೆ ಪುನೀತ್ ಹೆಸರಿಟ್ಟು ವಿಶಿಷ್ಟ ಗೌರವ

Webdunia
ಬುಧವಾರ, 10 ನವೆಂಬರ್ 2021 (17:15 IST)
ಬೆಂಗಳೂರು: ಶಿವಮೊಗ್ಗದ ಸಕ್ರೆಬೈಲು ಆನೆಎ ಬಿಡಾರದ ಮರಿಯಾನೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರಿಟ್ಟು ಗೌರವಿಸಲಾಗಿದೆ.

ಕಾರಣ, ಕೆಲವು ದಿನಗಳ ಹಿಂದೆ ಪುನೀತ್ ಡಾಕ್ಯುಮೆಂಟರಿ ಚಿತ್ರೀಕರಣಕ್ಕೆಂದು ಇಲ್ಲಿಗೆ ಬಂದಾಗ ಮರಿ ಆನೆಯೊಂದನ್ನು ಮುದ್ದಿಸಿದ್ದರು. ಆ ಮರಿ ಆನೆಗೆ ಈಗ ಅರಣ್ಯ ಇಲಾಖೆ ಪುನೀತ್ ಹೆಸರಿಟ್ಟು ಗೌರವ ಸೂಚಿಸಿದೆ.

ಈ ಮೂಲಕ ಅಗಲಿದ ನಟನಿಗೆ ಅರಣ್ಯ ಇಲಾಖೆ ವಿಶಿಷ್ಟವಾಗಿ ಗೌರವ ನಮನ ಸಲ್ಲಿಸಿದೆ. ಇದುವರೆಗೆ ಯಾವ ಮರಿ ಆನೆಗೂ ಚಿತ್ರನಟರ ಹೆಸರಿಟ್ಟಿರಲಿಲ್ಲ ಎಂಬುದು ವಿಶೇಷ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments